Webdunia - Bharat's app for daily news and videos

Install App

ರಕ್ತದಲ್ಲಿ ಬರೆದ ಪತ್ರ ನೋಡಿ ಬೇಸರಗೊಂಡ ಕಿಚ್ಚ ಸುದೀಪ್

Webdunia
ಭಾನುವಾರ, 24 ಫೆಬ್ರವರಿ 2019 (09:00 IST)
ಬೆಂಗಳೂರು: ಕಿಚ್ಚ ಸುದೀಪ್ ರನ್ನು ಇತ್ತೀಚೆಗೆ ಭೇಟಿ ಮಾಡಬೇಕು, ಮಾತನಾಡಿಸಬೇಕು ಎಂದು ಅಭಿಮಾನಿಗಳು ಮಾಡುವ ಪ್ರಯತ್ನಗಳು ಸೋಷಿಯಲ್ ಮೀಡಿಯಾ ಮೂಲಕ ವೈರಲ್ ಆಗುತ್ತಿದೆ.


ಇದೀಗ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದು ಕಿಚ್ಚನಿಗೆ ಟ್ವೀಟ್ ಮಾಡಿ ಆ ಮೂಲಕ ತನ್ನ ಆರಾಧ್ಯ ದೈವವ ಮೆಚ್ಚಿಸಲು ಹೋಗಿ ಅವರಿಗೆ ಬೇಸರವುಂಟುಮಾಡಿದ್ದಾನೆ. ರಕ್ತದಲ್ಲಿ ಬರೆದ ಪತ್ರ ನೋಡಿ ಕಿಚ್ಚ ಸುದೀಪ್ ಬೇಸರ ವ್ಯಕ್ತಪಡಿಸಿದ್ದಾರೆ.

‘ನಾನು ಇದಕ್ಕೆ ಸಂತೋಷ ಪಡಬೇಕಾ? ಒಂದು ಪತ್ರ ಬರೆಯಲು ರಕ್ತ ಚೆಲ್ಲುವುದನ್ನು ನೋಡಲು ಬೇಸರವಾಗುತ್ತದೆ. ಇದರ ಹಿಂದಿನ ನೋವು ನನಗೆ ಗೊತ್ತಿದೆ. ಖಂಡಿತಾ ನಾನು ನಿಮ್ಮನ್ನು ಒಮ್ಮೆ ಭೇಟಿಯಾಗುವೆ. ಆದರೆ ನನ್ನ ಮಾತಿನ ಮೇಲೆ ನಿಜವಾಗಿ ಗೌರವವಿದ್ದರೆ ಇನ್ನು ಮುಂದೆ ದಯವಿಟ್ಟು ಯಾರೂ ಹೀಗೆ ಮಾಡಬೇಡಿ’ ಎಂದು ಕಿಚ್ಚ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ಮುಂದಿನ ಸುದ್ದಿ
Show comments