Daily Horoscope

ಮತ್ತೆ ಕಿಚ್ಚ ಸುದೀಪ್ ಸಿನಿಮಾಗೆ ಎದುರಾಯ್ತು ‘ತಾಂತ್ರಿಕ’ ಸಮಸ್ಯೆ

Webdunia
ಮಂಗಳವಾರ, 7 ಡಿಸೆಂಬರ್ 2021 (16:43 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ದಿನ ಆದ ತಾಂತ್ರಿಕ ಸಮಸ್ಯೆಯ ಫಜೀತಿ ಯಾರೂ ಮರೆತಿಲ್ಲ. ಆ ಗೊಂದಲ ಮರೆಯುವ ಮುನ್ನವೇ ಈಗ ಮತ್ತೊಂದು ವಿಘ್ನ ಎದುರಾಗಿತ್ತು.

ಇಂದು ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ದಿನಾಂಕವನ್ನು ಬೆಳಿಗ್ಗೆ 11.05 ಕ್ಕೆ ಪ್ರಕಟಿಸುವುದಾಗಿ ಚಿತ್ರತಂಡ ಘೋಷಿಸಿತ್ತು. ಅದರಂತೆ ಎಲ್ಲರೂ ಕಾಯುತ್ತಲೇ ಇದ್ದರು.

ಆದರೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಯ್ತು. ಇದರಿಂದಾಗಿ ನಿಗದಿತ ಸಮಯಕ್ಕೆ ರಿಲೀಸ್ ಡೇಟ್ ಬಹಿರಂಗವಾಗಲಿಲ್ಲ. ಬದಲಾಗಿ ಎರಡು ಗಂಟೆ ತಡವಾಗಿ ರಿಲೀಸ್ ಡೇಟ್ ಘೋಷಣೆಯಾಯಿತು. ಈ ಸಮಸ್ಯೆ ಇಲ್ಲಿಗೇ ಮುಗಿಯಲಿ ಎಂಬುದೇ ಕಿಚ್ಚನ ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

ಮುಂದಿನ ಸುದ್ದಿ
Show comments