ಮತ್ತೆ ಕಿಚ್ಚ ಸುದೀಪ್ ಸಿನಿಮಾಗೆ ಎದುರಾಯ್ತು ‘ತಾಂತ್ರಿಕ’ ಸಮಸ್ಯೆ

Webdunia
ಮಂಗಳವಾರ, 7 ಡಿಸೆಂಬರ್ 2021 (16:43 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ದಿನ ಆದ ತಾಂತ್ರಿಕ ಸಮಸ್ಯೆಯ ಫಜೀತಿ ಯಾರೂ ಮರೆತಿಲ್ಲ. ಆ ಗೊಂದಲ ಮರೆಯುವ ಮುನ್ನವೇ ಈಗ ಮತ್ತೊಂದು ವಿಘ್ನ ಎದುರಾಗಿತ್ತು.

ಇಂದು ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ದಿನಾಂಕವನ್ನು ಬೆಳಿಗ್ಗೆ 11.05 ಕ್ಕೆ ಪ್ರಕಟಿಸುವುದಾಗಿ ಚಿತ್ರತಂಡ ಘೋಷಿಸಿತ್ತು. ಅದರಂತೆ ಎಲ್ಲರೂ ಕಾಯುತ್ತಲೇ ಇದ್ದರು.

ಆದರೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಯ್ತು. ಇದರಿಂದಾಗಿ ನಿಗದಿತ ಸಮಯಕ್ಕೆ ರಿಲೀಸ್ ಡೇಟ್ ಬಹಿರಂಗವಾಗಲಿಲ್ಲ. ಬದಲಾಗಿ ಎರಡು ಗಂಟೆ ತಡವಾಗಿ ರಿಲೀಸ್ ಡೇಟ್ ಘೋಷಣೆಯಾಯಿತು. ಈ ಸಮಸ್ಯೆ ಇಲ್ಲಿಗೇ ಮುಗಿಯಲಿ ಎಂಬುದೇ ಕಿಚ್ಚನ ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments