ಮತ್ತೆ ಕಿಚ್ಚ ಸುದೀಪ್ ಸಿನಿಮಾಗೆ ಎದುರಾಯ್ತು ‘ತಾಂತ್ರಿಕ’ ಸಮಸ್ಯೆ

Webdunia
ಮಂಗಳವಾರ, 7 ಡಿಸೆಂಬರ್ 2021 (16:43 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ದಿನ ಆದ ತಾಂತ್ರಿಕ ಸಮಸ್ಯೆಯ ಫಜೀತಿ ಯಾರೂ ಮರೆತಿಲ್ಲ. ಆ ಗೊಂದಲ ಮರೆಯುವ ಮುನ್ನವೇ ಈಗ ಮತ್ತೊಂದು ವಿಘ್ನ ಎದುರಾಗಿತ್ತು.

ಇಂದು ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ದಿನಾಂಕವನ್ನು ಬೆಳಿಗ್ಗೆ 11.05 ಕ್ಕೆ ಪ್ರಕಟಿಸುವುದಾಗಿ ಚಿತ್ರತಂಡ ಘೋಷಿಸಿತ್ತು. ಅದರಂತೆ ಎಲ್ಲರೂ ಕಾಯುತ್ತಲೇ ಇದ್ದರು.

ಆದರೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಯ್ತು. ಇದರಿಂದಾಗಿ ನಿಗದಿತ ಸಮಯಕ್ಕೆ ರಿಲೀಸ್ ಡೇಟ್ ಬಹಿರಂಗವಾಗಲಿಲ್ಲ. ಬದಲಾಗಿ ಎರಡು ಗಂಟೆ ತಡವಾಗಿ ರಿಲೀಸ್ ಡೇಟ್ ಘೋಷಣೆಯಾಯಿತು. ಈ ಸಮಸ್ಯೆ ಇಲ್ಲಿಗೇ ಮುಗಿಯಲಿ ಎಂಬುದೇ ಕಿಚ್ಚನ ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments