Webdunia - Bharat's app for daily news and videos

Install App

ಮತ್ತೆ ಕಿಚ್ಚ ಸುದೀಪ್ ಸಿನಿಮಾಗೆ ಎದುರಾಯ್ತು ‘ತಾಂತ್ರಿಕ’ ಸಮಸ್ಯೆ

Webdunia
ಮಂಗಳವಾರ, 7 ಡಿಸೆಂಬರ್ 2021 (16:43 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ದಿನ ಆದ ತಾಂತ್ರಿಕ ಸಮಸ್ಯೆಯ ಫಜೀತಿ ಯಾರೂ ಮರೆತಿಲ್ಲ. ಆ ಗೊಂದಲ ಮರೆಯುವ ಮುನ್ನವೇ ಈಗ ಮತ್ತೊಂದು ವಿಘ್ನ ಎದುರಾಗಿತ್ತು.

ಇಂದು ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ದಿನಾಂಕವನ್ನು ಬೆಳಿಗ್ಗೆ 11.05 ಕ್ಕೆ ಪ್ರಕಟಿಸುವುದಾಗಿ ಚಿತ್ರತಂಡ ಘೋಷಿಸಿತ್ತು. ಅದರಂತೆ ಎಲ್ಲರೂ ಕಾಯುತ್ತಲೇ ಇದ್ದರು.

ಆದರೆ ಮತ್ತೆ ತಾಂತ್ರಿಕ ಸಮಸ್ಯೆ ಎದುರಾಯ್ತು. ಇದರಿಂದಾಗಿ ನಿಗದಿತ ಸಮಯಕ್ಕೆ ರಿಲೀಸ್ ಡೇಟ್ ಬಹಿರಂಗವಾಗಲಿಲ್ಲ. ಬದಲಾಗಿ ಎರಡು ಗಂಟೆ ತಡವಾಗಿ ರಿಲೀಸ್ ಡೇಟ್ ಘೋಷಣೆಯಾಯಿತು. ಈ ಸಮಸ್ಯೆ ಇಲ್ಲಿಗೇ ಮುಗಿಯಲಿ ಎಂಬುದೇ ಕಿಚ್ಚನ ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments