Webdunia - Bharat's app for daily news and videos

Install App

ರಾಯಚೂರಿನಲ್ಲಿ ಕಿಚ್ಚ ಸುದೀಪ್ ಗೆ ಅಭಿಮಾನಿಗಳ ಮುತ್ತಿಗೆ

Webdunia
ಬುಧವಾರ, 27 ಏಪ್ರಿಲ್ 2022 (17:27 IST)
ರಾಯಚೂರು: ಮಹರ್ಷಿ ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಪ್ರತಿಮೆ ಅನಾವರಣಕ್ಕೆ ರಾಯಚೂರಿಗೆ ಬಂದಿಳಿದ ಕಿಚ್ಚ ಸುದೀಪ್ ಗೆ ಅಭಿಮಾನಿಗಳು ಪ್ರೀತಿಯಿಂದ ಮುತ್ತಿಗೆ ಹಾಕಿ ಜೈಕಾರ ಕೂಗಿದ್ದಾರೆ.

ಹೆಲಿಕಾಪ್ಟರ್ ಮೂಲಕ ಕಿಚ್ಚ ಸುದೀಪ್ ಬಂದಿಳಿಯುತ್ತಿದ್ದಂತೇ ರಾಯಚೂರಿನ ಮಂದಿ ಪ್ರೀತಿಯಿಂದ ಜೈಕಾರ ಹಾಕಿದ್ದಾರೆ. ಬಳಿಕ ವೇದಿಕೆ ಮೇಲೆ ಕಿಚ್ಚನ ಆಗಮನವಾಗುತ್ತಿದ್ದಂತೇ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಇಲ್ಲಿನ ಅಭಿಮಾನಿಗಳ ಪ್ರೀತಿಗೆ ಉರಿಬಿಸಿಲನ್ನೂ ಲೆಕ್ಕಿಸದೇ ಸುದೀಪ್ ಮೈಕ್ ಮುಂದೆ ಮಾತನಾಡಿ ಧನ್ಯವಾದ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments