Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಗ್ಗೆ ದುಬೈನಿಂದಲೇ ಮಾತನಾಡಿದ ಕಿಚ್ಚ ಸುದೀಪ್

Webdunia
ಮಂಗಳವಾರ, 21 ಸೆಪ್ಟಂಬರ್ 2021 (09:09 IST)
ದುಬೈ: ಐಪಿಎಲ್ ಪಂದ್ಯ ವೀಕ್ಷಿಸಲು ದುಬೈಗೆ ತೆರಳಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಾರೆ.


ಕನ್ನಡದಲ್ಲಿ ತಮ್ಮ ಭಾಗದ ಡಬ್ಬಿಂಗ್ ಮುಗಿಸಿರುವ ಸುದೀಪ್ ದುಬೈನಿಂದ ಮರಳಿದ ಬಳಿಕ ಬೇರೆ ಭಾಷೆಗಳಿಗೂ ಡಬ್ಬಿಂಗ್ ಕೆಲಸ ಆರಂಭವಾಗಲಿದೆ ಎಂದಿದ್ದಾರೆ.

ಶೂಟಿಂಗ್ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ವಿಕ್ರಾಂತ್ ರೋಣ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments