Webdunia - Bharat's app for daily news and videos

Install App

ಅಭಿಮಾನಿಗಳು ಮಾಡಿದ ಒಂದು ಕೆಲಸದಿಂದ ಖುಷಿಯಾದ ಕಿಚ್ಚ ಸುದೀಪ್

Webdunia
ಗುರುವಾರ, 16 ಏಪ್ರಿಲ್ 2020 (09:23 IST)
ಬೆಂಗಳೂರು: ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮೆಚ್ಚಿನ ಸ್ಟಾರ್ ಗಳ ಟಿಕ್ ಟಾಕ್, ವಿಡಿಯೋ ಎಡಿಟ್ ಮಾಡಿ ಹಾಕುವುದು ಸಾಮಾನ್ಯ. ಆದರೆ ಇಂತಹದ್ದೇ ಒಂದು ವಿಡಿಯೋ ಕಿಚ್ಚ ಸುದೀಪ್ ಗೆ ಭಾರೀ ಖುಷಿಯಾಗಿದೆ.


ಟ್ವಿಟರ್ ನಲ್ಲಿ ಅಭಿಮಾನಿ ಬಳಗವೊಂದು ಕಿಚ್ಚ ಸುದೀಪ್ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ವೇದಿಕೆಯೊಂದರಲ್ಲಿ ‘ತುತ್ತು ಅನ್ನ ತಿನ್ನೋಕೆ’ ಹಾಡನ್ನು ಹಾಡುವುದನ್ನು ಎಡಿಟ್ ಮಾಡಿ ವಿಡಿಯೋ ಮಾಡಿ ಕಳುಹಿಸಿದ್ದರು.

ಅಪ್ಪಟ ವಿಷ್ಣು ಅಭಿಮಾನಿಯಾಗಿರುವ ಕಿಚ್ಚ ಈ ವಿಡಿಯೋ ನೋಡಿ ಥ್ರಿಲ್ ಆಗಿದ್ದಾರೆ. ಇದೊಂದು ಸಿಂಪಲ್ ಎಡಿಟ್ ಆಗಿರಬಹುದು. ಆದರೆ ಇದು ನನಗೆ ಕೊಟ್ಟಿರುವ ಖುಷಿ ಹೇಳಲು ಸಾಧ‍್ಯವಿಲ್ಲ ಎಂದು ಕಿಚ್ಚ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments