Webdunia - Bharat's app for daily news and videos

Install App

ಸಂಚಾರಿ ವಿಜಯ್ ಪ್ರಾಣ ಉಳಿಸಲು ಇಷ್ಟೆಲ್ಲಾ ಮಾಡಿದ್ದಾರಂತೆ ಕಿಚ್ಚ ಸುದೀಪ್

Webdunia
ಮಂಗಳವಾರ, 15 ಜೂನ್ 2021 (10:17 IST)
ಬೆಂಗಳೂರು: ನಟ ಸಂಚಾರಿ ವಿಜಯ್ ಗೆ ರಸ್ತೆ ಅಪಘಾತವಾಗಿದೆ ಎಂದ ತಕ್ಷಣ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹಾಯ ಮಾಡಿದ್ದರು. ಅಷ್ಟಕ್ಕೂ ಸುದೀಪ್ ಯಾವ ರೀತಿ ನೆರವಾಗಿದ್ದರು ಗೊತ್ತಾ?


ಮೂಲಗಳ ಪ್ರಕಾರ ಅಪಘಾತದ ಸುದ್ದಿ ತಿಳಿದ ತಕ್ಷಣ ವಿಜಯ್ ರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದು ಸುದೀಪ್. ಖುದ್ದಾಗಿ ತಾವೇ ಅಪೋಲೋ ಆಸ್ಪತ್ರೆಯ ಸಿಇಒ ಬಳಿ ಮಾತನಾಡಿ ವಿಜಯ್ ಗೆ ಕೂಡಲೇ ಶಸ್ತ್ರಚಿಕಿತ್ಸೆಯಾಗುವಂತೆ ನೋಡಿಕೊಂಡಿದ್ದರು. ಇದಕ್ಕಾಗಿ ಆಸ್ಪತ್ರೆಗೆ ಸುಮಾರು 12 ಲಕ್ಷ ರೂ. ಬಿಲ್ ಪಾವತಿಸಿದ್ದರು.

ಬಳಿಕ ತಮ್ಮದೇ ಕಾರು ಕಳುಹಿಸಿ ಅಪೋಲೋ ಆಸ್ಪತ್ರೆಗೆ ನ್ಯೂರೋ ಸರ್ಜನ್ ರನ್ನು ಕರೆಸಿದ್ದರು ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ. ಆದರೆ ಸುದೀಪ್ ತಾವು ಮಾಡಿದ ಸಹಾಯವನ್ನು ಎಲ್ಲೂ ಬಾಯ್ಬಿಟ್ಟಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments