Webdunia - Bharat's app for daily news and videos

Install App

ಅಸಹಾಯಕನಾಗಿದ್ದ ಅಭಿಮಾನಿಗೆ ಸದ್ದಿಲ್ಲದಂತೇ ಸಹಾಯ ಮಾಡಿದ ಕಿಚ್ಚ ಸುದೀಪ್

Webdunia
ಬುಧವಾರ, 31 ಮಾರ್ಚ್ 2021 (09:08 IST)
ಬೆಂಗಳೂರು: ಕಿಚ್ಚ ಸುದೀಪ್ ಕಷ್ಟದಲ್ಲಿರುವವರ ಸಹಾಯಕ್ಕೆ ಯಾವತ್ತೂ ಮುಂದೆ ನಿಲ್ಲುತ್ತಾರೆ. ಹಾಗಿರುವಾಗ ಕಷ್ಟವೆಂದು ಅಸಹಾಯಕನಾಗಿ ಕುಳಿತ ಅಭಿಮಾನಿಗೆ ಸಹಾಯ ಮಾಡದೇ ಇರುತ್ತಾರೆಯೇ? ಅಂತಹದ್ದೇ ಒಂದು ಘಟನೆ ನಡೆದಿದೆ.


ಅಭಿಮಾನಿಯೊಬ್ಬರ ತಾಯಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತಾಯಿಯ ಆಸ್ಪತ್ರೆ ಬಿಲ್ ಭರಿಸಲು ಶಕ್ತಿಯಿಲ್ಲದೇ ಕಿಚ್ಚನ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಲ್ ಸಮೇತ ಪ್ರಕಟಿಸಿ ಸಹಾಯಕ್ಕೆ ಮೊರೆ ಇಟ್ಟಿದ್ದರು.

ಆದರೆ ಕೆಲವೇ ನಿಮಿಷಗಳಲ್ಲಿ ಆಸ್ಪತ್ರೆಯಿಂದ ಅಭಿಮಾನಿಗೆ ಆಸ್ಪತ್ರೆ ಬಿಲ್ ಪಾವತಿಯಾದ ವಿವರ ಸಿಗುತ್ತದೆ. ಈ ಬಗ್ಗೆ ಆಸ್ಪತ್ರೆಯನ್ನು ವಿಚಾರಿಸಿದಾಗ ಸ್ವತಃ ಕಿಚ್ಚ ಸುದೀಪ್ ಬಿಲ್ ಪಾವತಿ ಮಾಡಿರುವುದಾಗಿ ವಿವರ ಸಿಗುತ್ತದೆ. ಸದ್ದಿಲ್ಲದೇ ತನ್ನ ಆರಾಧ್ಯ ದೈವವೇ ಬಿಲ್ ಪಾವತಿಸಿರುವುದು ಅಭಿಮಾನಿಗಳಿಗೂ ಖುಷಿಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments