Webdunia - Bharat's app for daily news and videos

Install App

ಕಿಚ್ಚನ ಮನವಿಗೆ ಸ್ಪಂದಿಸಿದ ಅಭಿಮಾನಿಗಳು! ನೆರೆ ಪರಿಹಾರಕ್ಕೆ ಹೊರಟ ಸುದೀಪ್ ಗೆಳೆಯರು

Webdunia
ಶುಕ್ರವಾರ, 9 ಆಗಸ್ಟ್ 2019 (09:49 IST)
ಬೆಂಗಳೂರು: ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಸದ್ಯದ ಪರಿಸ್ಥಿತಿ ಬಗ್ಗೆ ಫೋಟೋ, ವಿಡಿಯೋ ಕಳುಹಿಸಿ ನನಗೆ ತಿಳಿಸಿ. ನನ್ನಿಂದ ಆದ ಸಹಾಯ ಮಾಡುತ್ತೇನೆ ಎಂದು ಕಿಚ್ಚ ಸುದೀಪ್ ಟ್ವಿಟರ್ ನಲ್ಲಿ ವಿಡಿಯೋ ಮೂಲಕ ಮನವಿ ಮಾಡಿದ್ದರು.


ಆ ಮನವಿಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಅಭಿಮಾನಿಗಳು ನೆರೆಪೀಡಿತ ಪ್ರದೇಶಗಳ ವಿಡಿಯೋ, ಫೋಟೋ ಕಳುಹಿಸಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಸ್ಪಂದಿಸಿದ್ದು, ತಕ್ಷಣವೇ ಬೆಂಗಳೂರಿನಿಂದ ತಮ್ಮ ಗೆಳೆಯರ ಬಳಗವನ್ನು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಅಗತ್ಯ ವಸ್ತುಗಳ ಸಮೇತ ಕಳುಹಿಸಿದ್ದಾರೆ.

ಅಷ್ಟೇ ಅಲ್ಲ, ನಿಮ್ಮಲ್ಲಿ ಯಾರಾದರೂ ಅವರನ್ನು ಸೇರಿಕೊಳ್ಳಲು ಬಯಸಿದರೆ ಸೇರಿಕೊಳ್ಳಬಹುದು ಎಂದೂ ಹೇಳಿದ್ದಾರೆ. ಉತ್ತರ ಕರ್ನಾಟಕದ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments