Webdunia - Bharat's app for daily news and videos

Install App

ತಮಿಳಿನಾಡಿನ ಬಡ ಮಕ್ಕಳಿಗೆ ನೆರವಾದ ಕಿಚ್ಚ ಸುದೀಪ್

Webdunia
ಮಂಗಳವಾರ, 4 ಮೇ 2021 (09:36 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಫೌಂಡೇಷನ್ ಮೂಲಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ.


ಇದೀಗ ಕಿಚ್ಚ ಸುದೀಪ್ ತಮಿಳುನಾಡಿನಲ್ಲಿ ಬಡ ಮಕ್ಕಳಿಗೆ ನೆರವಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮಿಳುನಾಡು ಸುತ್ತಮುತ್ತ ಬಡತನ ರೇಖೆಗಿಂತ ಕೆಳಗಿರುವ ಮಕ್ಕಳಿಗೆ ‘ತಗ್ಮಾ ಫೌಂಡೇಷನ್’ ಜೊತೆ ಕೈ ಜೋಡಿಸಿರುವ ಸುದೀಪ್ ಆಹಾರ ಒದಗಿಸಿದ್ದಾರೆ.

ಮೊದಲು ಮಾನವನಾಗು ಎಂಬ ಧ್ಯೇಯ ವಾಕ್ಯದೊಂದಿಗೆ ಕಿಚ್ಚ ಸುದೀಪ್ ಚ್ಯಾರಿಟೇಬಲ್‍ ಟ್ರಸ್ಟ್ ಇದುವರೆಗೆ ಹಲವು ಸಾಮಾಜಿಕ ಕೆಲಸ ಮಾಡಿದೆ. ತಮ್ಮ ಹೆಸರಿನಲ್ಲಿ ಚ್ಯಾರಿಟೇಬಲ್ ಟ್ರಸ್ಟ್ ಮಾಡಿದ ಒಳ್ಳೆಯ ಕೆಲಸವನ್ನು ಸುದೀಪ್ ಕೂಡಾ ಸ್ವಾಗತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments