Webdunia - Bharat's app for daily news and videos

Install App

ಪುನೀತ್ ಅಭಿಮಾನಿಗೆ ಸಹಾಯ ಮಾಡಿದ ಕಿಚ್ಚ ಸುದೀಪ್

Webdunia
ಭಾನುವಾರ, 28 ನವೆಂಬರ್ 2021 (10:04 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗೆ ಕಿಚ್ಚ ಸುದೀಪ್ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಪುನೀತ್ ಅಭಿಮಾನಿ ಬೆನಕ ಎಂಬವರ ತಾಯಿಗೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಐಸಿಯುವಿನಲ್ಲಿದ್ದ ತಾಯಿ ಚಿಕಿತ್ಸೆಗೆ ಹಣವಿಲ್ಲದೇ ಬೆನಕ ಒದ್ದಾಡುತ್ತಿದ್ದರು. ಇದುವರೆಗೆ ಏನೇ ಕಷ್ಟ ಬಂದರೂ ಪುನೀತ್ ಅವರ ನೆರವಿಗೆ ಬರುತ್ತಿದ್ದರು. ಆದರೆ ಈಗ ಪುನೀತ್ ಇಲ್ಲದ ಕಾರಣ ಬೆನಕ ಕಿಚ್ಚ ಸುದೀಪ್ ಅವರ ಚ್ಯಾರಿಟೇಬಲ್ ಸೊಸೈಟಿಯನ್ನು ಸಂಪರ್ಕಿಸಿದ್ದಾರೆ.

ಇದೀಗ ತಮ್ಮ ಚ್ಯಾರಿಟಿ ಕಡೆಯಿಂದ ಕಿಚ್ಚ ಸುದೀಪ್ ಅಪ್ಪು ಅಭಿಮಾನಿ ತಾಯಿಯ ಚಿಕಿತ್ಸೆಗೆ ಹಣ ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments