Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಮಳೆ ಸಂತ್ರಸ್ತರಿಗೆ ಕಿಚ್ಚ ಸುದೀಪ್ ನೆರವು

ಬೆಂಗಳೂರಿನ ಮಳೆ ಸಂತ್ರಸ್ತರಿಗೆ ಕಿಚ್ಚ ಸುದೀಪ್ ನೆರವು
ಬೆಂಗಳೂರು , ಶುಕ್ರವಾರ, 9 ಸೆಪ್ಟಂಬರ್ 2022 (10:05 IST)
ಬೆಂಗಳೂರು: ಸತತ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ಬೆಂಗಳೂರಿನ ಜನರಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿದ್ದಾರೆ.

ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅಗತ್ಯ ವಸ್ತುಗಳನ್ನು ಕಳೆದುಕೊಂಡು ಪರದಾಡುತ್ತಿರುವ ಜನರಿಗೆ ಆಹಾರ, ಅಗತ್ಯ ಸಾಮಗ್ರಿ ಒದಗಿಸುವ ಮೂಲಕ ಕಿಚ್ಚ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

ತಮ್ಮ ಕಿಚ್ಚ ಸುದೀಪ್ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಸುದೀಪ್ ನೆರವು ನೀಡುತ್ತಿದ್ದಾರೆ. ಮಳೆ ಪೀಡಿತ ಪ್ರದೇಶದ ಜನರಿಗಾಗಿ ಸಹಾಯವಾಣಿ ತೆರೆದು ಆಹಾರ, ಔಷಧಿ ವಿತರಿಸುವ ಮೂಲಕ ಮಾನವೀಯತೆ ತೋರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಜೊತೆಗೇ ಮತ್ತೆ ಸಿನಿಮಾಗೆ ರಿ ಎಂಟ್ರಿ ಕೊಡಲು ಪ್ಲ್ಯಾನ್ ಮಾಡಿದ್ದ ರಮ್ಯಾ!