Webdunia - Bharat's app for daily news and videos

Install App

ಬೆಂಗಳೂರಿನ ಮಳೆ ಸಂತ್ರಸ್ತರಿಗೆ ಕಿಚ್ಚ ಸುದೀಪ್ ನೆರವು

Webdunia
ಶುಕ್ರವಾರ, 9 ಸೆಪ್ಟಂಬರ್ 2022 (10:05 IST)
ಬೆಂಗಳೂರು: ಸತತ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ಬೆಂಗಳೂರಿನ ಜನರಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿದ್ದಾರೆ.

ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅಗತ್ಯ ವಸ್ತುಗಳನ್ನು ಕಳೆದುಕೊಂಡು ಪರದಾಡುತ್ತಿರುವ ಜನರಿಗೆ ಆಹಾರ, ಅಗತ್ಯ ಸಾಮಗ್ರಿ ಒದಗಿಸುವ ಮೂಲಕ ಕಿಚ್ಚ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

ತಮ್ಮ ಕಿಚ್ಚ ಸುದೀಪ್ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಸುದೀಪ್ ನೆರವು ನೀಡುತ್ತಿದ್ದಾರೆ. ಮಳೆ ಪೀಡಿತ ಪ್ರದೇಶದ ಜನರಿಗಾಗಿ ಸಹಾಯವಾಣಿ ತೆರೆದು ಆಹಾರ, ಔಷಧಿ ವಿತರಿಸುವ ಮೂಲಕ ಮಾನವೀಯತೆ ತೋರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments