Webdunia - Bharat's app for daily news and videos

Install App

ಕೇರಳದಲ್ಲಿ ವಿಕ್ರಾಂತ್ ರೋಣನಿಗೆ ಭರ್ಜರಿ ಸ್ವಾಗತ

Webdunia
ಶುಕ್ರವಾರ, 24 ಜೂನ್ 2022 (17:07 IST)
ಕೊಚ್ಚಿ: ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಪ್ರಚಾರಕ್ಕಾಗಿ ಕಿಚ್ಚ ಸುದೀಪ್ ಇಂದು ಕೇರಳಕ್ಕೆ ಭೇಟಿ ಕೊಟ್ಟಿದ್ದಾರೆ.

ಇಂದು ಕೇರಳದಲ್ಲಿ ಪ್ರೆಸ್ ಮೀಟ್ ನಲ್ಲಿ ಭಾಗಿಯಾಗಲು ಕೊಚ್ಚಿಗೆ ಬಂದಿಳಿದಿದ್ದಾರೆ. ಈ ವೇಳೆ ಕಿಚ್ಚನಿಗೆ ಅಲ್ಲಿನ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಕೇರಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾದ ಬಳಿಕ ಚಿತ್ರತಂಡ ಚೆನ್ನೈಗೆ ತೆರಳಲಿದೆ. ಕಿಚ್ಚ ಸುದೀಪ್ ಗೆ ನಿರ್ಮಾಪಕ ಜ್ಯಾಕ್ ಮಂಜು, ನಿರ್ದೇಶಕ ಅನೂಪ್ ಭಂಡಾರಿ, ನಟಿ ನೀತಾ ಅಶೋಕ್ ಸೇರಿದಂತೆ ಚಿತ್ರತಂಡ ಸಾಥ್ ಕೊಟ್ಟಿದೆ. ವಿಕ್ರಾಂತ್ ರೋಣ ಜುಲೈ 28 ರಂದು ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿನ್ನೆಯಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments