Webdunia - Bharat's app for daily news and videos

Install App

ಜ್ವರದಿಂದ ಚೇತರಿಸಿಕೊಂಡ ಬೆನ್ನಲ್ಲೇ ಮುಂಬೈನಲ್ಲಿ ಪ್ರತ್ಯಕ್ಷರಾದ ಕಿಚ್ಚ ಸುದೀಪ್

Webdunia
ಶನಿವಾರ, 23 ಜುಲೈ 2022 (09:40 IST)
ಬೆಂಗಳೂರು: ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಕಿಚ್ಚ ಸುದೀಪ್ ಗೆ ಜ್ವರ ಕಾಣಿಸಿಕೊಂಡಿತ್ತು. ಇದು ಮಾಮೂಲು ಜ್ವರವಾಗಿದ್ದರಿಂದ ಚೇತರಿಸಿಕೊಂಡ ತಕ್ಷಣವೇ ಕಿಚ್ಚ ಫೀಲ್ಡಿಗಿಳಿದಿದ್ದಾರೆ.

ಜುಲೈ 28 ರಂದು ವಿಕ್ರಾಂತ್ ರೋಣ ಬಹುಭಾಷೆಯಲ್ಲಿ ರಿಲೀಸ್ ಆಗಲಿದ್ದು, ಸಿನಿಮಾ ಸಕ್ಸಸ್ ಗಾಗಿ ಕಿಚ್ಚ ಬೇರೆ ಬೇರೆ ಊರುಗಳಿಗೆ ಭೇಟಿ ಕೊಟ್ಟು ಪ್ರಚಾರ ನಡೆಸುತ್ತಿದ್ದಾರೆ. ಜ್ವರದಿಂದಾಗಿ ಅವರ ನಿಗದಿತ ಕಾರ್ಯಕ್ರಮಗಳಿಗೆ ತೊಂದರೆಯಾಗಿತ್ತು.

ಇದೀಗ ಚೇತರಿಸಿಕೊಂಡು ಪತ್ನಿ ಪ್ರಿಯಾ ಜೊತೆಗೆ ಮುಂಬೈಗೆ ಬಂದಿಳಿದಿದ್ದಾರೆ. ಮುಂಬೈ, ದೆಹಲಿ, ಚೆನ್ನೈನಲ್ಲಿ ವಿಕ್ರಾಂತ್ ರೋಣ ಪ್ರಮೋಷನ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments