Webdunia - Bharat's app for daily news and videos

Install App

ಜ್ವರದಿಂದ ಚೇತರಿಸಿಕೊಂಡ ಬೆನ್ನಲ್ಲೇ ಮುಂಬೈನಲ್ಲಿ ಪ್ರತ್ಯಕ್ಷರಾದ ಕಿಚ್ಚ ಸುದೀಪ್

Webdunia
ಶನಿವಾರ, 23 ಜುಲೈ 2022 (09:40 IST)
ಬೆಂಗಳೂರು: ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಕಿಚ್ಚ ಸುದೀಪ್ ಗೆ ಜ್ವರ ಕಾಣಿಸಿಕೊಂಡಿತ್ತು. ಇದು ಮಾಮೂಲು ಜ್ವರವಾಗಿದ್ದರಿಂದ ಚೇತರಿಸಿಕೊಂಡ ತಕ್ಷಣವೇ ಕಿಚ್ಚ ಫೀಲ್ಡಿಗಿಳಿದಿದ್ದಾರೆ.

ಜುಲೈ 28 ರಂದು ವಿಕ್ರಾಂತ್ ರೋಣ ಬಹುಭಾಷೆಯಲ್ಲಿ ರಿಲೀಸ್ ಆಗಲಿದ್ದು, ಸಿನಿಮಾ ಸಕ್ಸಸ್ ಗಾಗಿ ಕಿಚ್ಚ ಬೇರೆ ಬೇರೆ ಊರುಗಳಿಗೆ ಭೇಟಿ ಕೊಟ್ಟು ಪ್ರಚಾರ ನಡೆಸುತ್ತಿದ್ದಾರೆ. ಜ್ವರದಿಂದಾಗಿ ಅವರ ನಿಗದಿತ ಕಾರ್ಯಕ್ರಮಗಳಿಗೆ ತೊಂದರೆಯಾಗಿತ್ತು.

ಇದೀಗ ಚೇತರಿಸಿಕೊಂಡು ಪತ್ನಿ ಪ್ರಿಯಾ ಜೊತೆಗೆ ಮುಂಬೈಗೆ ಬಂದಿಳಿದಿದ್ದಾರೆ. ಮುಂಬೈ, ದೆಹಲಿ, ಚೆನ್ನೈನಲ್ಲಿ ವಿಕ್ರಾಂತ್ ರೋಣ ಪ್ರಮೋಷನ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments