ಜ್ವರದಿಂದ ಚೇತರಿಸಿಕೊಂಡ ಬೆನ್ನಲ್ಲೇ ಮುಂಬೈನಲ್ಲಿ ಪ್ರತ್ಯಕ್ಷರಾದ ಕಿಚ್ಚ ಸುದೀಪ್

Webdunia
ಶನಿವಾರ, 23 ಜುಲೈ 2022 (09:40 IST)
ಬೆಂಗಳೂರು: ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಕಿಚ್ಚ ಸುದೀಪ್ ಗೆ ಜ್ವರ ಕಾಣಿಸಿಕೊಂಡಿತ್ತು. ಇದು ಮಾಮೂಲು ಜ್ವರವಾಗಿದ್ದರಿಂದ ಚೇತರಿಸಿಕೊಂಡ ತಕ್ಷಣವೇ ಕಿಚ್ಚ ಫೀಲ್ಡಿಗಿಳಿದಿದ್ದಾರೆ.

ಜುಲೈ 28 ರಂದು ವಿಕ್ರಾಂತ್ ರೋಣ ಬಹುಭಾಷೆಯಲ್ಲಿ ರಿಲೀಸ್ ಆಗಲಿದ್ದು, ಸಿನಿಮಾ ಸಕ್ಸಸ್ ಗಾಗಿ ಕಿಚ್ಚ ಬೇರೆ ಬೇರೆ ಊರುಗಳಿಗೆ ಭೇಟಿ ಕೊಟ್ಟು ಪ್ರಚಾರ ನಡೆಸುತ್ತಿದ್ದಾರೆ. ಜ್ವರದಿಂದಾಗಿ ಅವರ ನಿಗದಿತ ಕಾರ್ಯಕ್ರಮಗಳಿಗೆ ತೊಂದರೆಯಾಗಿತ್ತು.

ಇದೀಗ ಚೇತರಿಸಿಕೊಂಡು ಪತ್ನಿ ಪ್ರಿಯಾ ಜೊತೆಗೆ ಮುಂಬೈಗೆ ಬಂದಿಳಿದಿದ್ದಾರೆ. ಮುಂಬೈ, ದೆಹಲಿ, ಚೆನ್ನೈನಲ್ಲಿ ವಿಕ್ರಾಂತ್ ರೋಣ ಪ್ರಮೋಷನ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments