Webdunia - Bharat's app for daily news and videos

Install App

ಜಾಕ್ವೆಲಿನ್ ಕೈ ಹಿಡಿದು ಮುಂಬೈನಲ್ಲಿ ಟ್ರೈಲರ್ ಲಾಂಚ್ ಗೆ ಬಂದ ಕಿಚ್ಚ ಸುದೀಪ್

Webdunia
ಗುರುವಾರ, 23 ಜೂನ್ 2022 (16:21 IST)
Photo Courtesy: Twitter
ಮುಂಬೈ: ಕನ್ನಡ ಮೂಲದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಪ್ರಚಾರದಲ್ಲಿ ಕಿಚ್ಚ ಸುದೀಪ್ ಬ್ಯುಸಿಯಾಗಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ಮಾಡಿ ಟ್ರೈಲರ್ ಲಾಂಚ್ ಮಾಡಿದ್ದ ಚಿತ್ರತಂಡ ಇಂದು ಮುಂಬೈನಲ್ಲಿ ಪ್ರಚಾರ ನಡೆಸುತ್ತಿದೆ.

ಮುಂಬೈನಲ್ಲಿ ಇಂದು ಟ್ರೈಲರ್ ಲಾಂಚ್ ಪ್ರೆಸ್ ಮೀಟ್ ನಡೆದಿದ್ದು, ಕಿಚ್ಚ ಸುದೀಪ್, ನಾಯಕಿ ಜಾಕ್ವೆಲಿನ್ ಫರ್ನಾಂಡಿಸ್ ಕೈ ಕೈ ಹಿಡಿದು ರಾ ರಾ ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕುತ್ತಾ ವೇದಿಕೆಯೇರಿದ್ದಾರೆ.

ಈ ಸಿನಿಮಾದಲ್ಲಿ ಜುಲೈ 28 ರಂದು ಬಿಡುಗಡೆಯಾಗಲಿದ್ದು, ಒಂದು ತಿಂಗಳ ಮೊದಲೇ ಚಿತ್ರತಂಡ ಪ್ರಚಾರ ಶುರು ಮಾಡಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇಂದು ಚಿತ್ರದ ಟ್ರೈಲರ್ ಡಿಜಿಟಲ್ ಆಗಿ ರಿಲೀಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments