Webdunia - Bharat's app for daily news and videos

Install App

ಜಾಕ್ವೆಲಿನ್ ಕೈ ಹಿಡಿದು ಮುಂಬೈನಲ್ಲಿ ಟ್ರೈಲರ್ ಲಾಂಚ್ ಗೆ ಬಂದ ಕಿಚ್ಚ ಸುದೀಪ್

Webdunia
ಗುರುವಾರ, 23 ಜೂನ್ 2022 (16:21 IST)
Photo Courtesy: Twitter
ಮುಂಬೈ: ಕನ್ನಡ ಮೂಲದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಪ್ರಚಾರದಲ್ಲಿ ಕಿಚ್ಚ ಸುದೀಪ್ ಬ್ಯುಸಿಯಾಗಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ಮಾಡಿ ಟ್ರೈಲರ್ ಲಾಂಚ್ ಮಾಡಿದ್ದ ಚಿತ್ರತಂಡ ಇಂದು ಮುಂಬೈನಲ್ಲಿ ಪ್ರಚಾರ ನಡೆಸುತ್ತಿದೆ.

ಮುಂಬೈನಲ್ಲಿ ಇಂದು ಟ್ರೈಲರ್ ಲಾಂಚ್ ಪ್ರೆಸ್ ಮೀಟ್ ನಡೆದಿದ್ದು, ಕಿಚ್ಚ ಸುದೀಪ್, ನಾಯಕಿ ಜಾಕ್ವೆಲಿನ್ ಫರ್ನಾಂಡಿಸ್ ಕೈ ಕೈ ಹಿಡಿದು ರಾ ರಾ ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕುತ್ತಾ ವೇದಿಕೆಯೇರಿದ್ದಾರೆ.

ಈ ಸಿನಿಮಾದಲ್ಲಿ ಜುಲೈ 28 ರಂದು ಬಿಡುಗಡೆಯಾಗಲಿದ್ದು, ಒಂದು ತಿಂಗಳ ಮೊದಲೇ ಚಿತ್ರತಂಡ ಪ್ರಚಾರ ಶುರು ಮಾಡಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇಂದು ಚಿತ್ರದ ಟ್ರೈಲರ್ ಡಿಜಿಟಲ್ ಆಗಿ ರಿಲೀಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments