Webdunia - Bharat's app for daily news and videos

Install App

ಕೊಡಗಿನಲ್ಲಿ ಆಸ್ಪತ್ರೆ ಕಟ್ಟಲು ನೆರವಿನ ಭರವಸೆ ನೀಡಿದ ಕಿಚ್ಚ ಸುದೀಪ್

Webdunia
ಶನಿವಾರ, 15 ಜೂನ್ 2019 (09:53 IST)
ಬೆಂಗಳೂರು: ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆಯೊಂದನ್ನು ಕಟ್ಟಲು ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳು ಸೇರಿದಂತೆ ಕೊಡಗು ಜನ ಅಭಿಯಾನವನ್ನೇ ಶುರುಮಾಡಿಕೊಂಡಿದ್ದಾರೆ.


ಕೊಡಗಿಗೆ ಎಮರ್ಜೆನ್ಸಿ ಆಸ್ಪತ್ರೆ ಬೇಕಾಗಿದೆ ಎಂಬ ಅಭಿಯಾನಕ್ಕೆ ಈಗಾಗಲೇ ನಟಿ ರಶ್ಮಿಕಾ ಮಂದಣ್ಣ ಕೂಡಾ ಕೈ ಜೋಡಿಸಿದ್ದು, ಸಿಎಂ ಕುಮಾರಸ್ವಾಮಿಗೂ ಮನವಿ ಮಾಡಿದ್ದಾರೆ.

ಈಗ ಕಿಚ್ಚ ಸುದೀಪ್ ಕೂಡಾ ಈ ಅಭಿಯಾನಕ್ಕೆ ಧ್ವನಿಗೂಡಿಸಿದ್ದಾರೆ. ಕೊಡಗಿನ ಜನರ ಜತೆಗೆ ನಾನು ಯಾವಾಗಲೂ ಇದ್ದೇನೆ. ನನ್ನಿಂದ ಸಾಧ್ಯವಾದ ಎಲ್ಲಾ ಸಹಾಯ ಮಾಡುವೆ. ಕೊಡಗಿನ ಜನರಿಗೆ ನನ್ನ ಬೆಂಬಲವಿದೆ ಎಂದು ಕಿಚ್ಚ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments