Webdunia - Bharat's app for daily news and videos

Install App

ನಿಮ್ಮ ಧೈರ್ಯಕ್ಕೆ ಮೆಚ್ಚಲೇಬೇಕು! ರಕ್ಷಿತ್ ಶೆಟ್ಟಿ ಬೆನ್ನುತಟ್ಟಿದ ಕಿಚ್ಚ ಸುದೀಪ್

Webdunia
ಮಂಗಳವಾರ, 17 ಮೇ 2022 (17:04 IST)
ಬೆಂಗಳೂರು: ಚಾರ್ಲಿ 777 ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಕ್ಷಿತ್ ಶೆಟ್ಟಿಗೆ ಕಿಚ್ಚ ಸುದೀಪ್ ಅಭಿನಂದಿಸಿದ್ದಾರೆ.

ನಿನ್ನ ಚಾರ್ಲಿ ಸಿನಿಮಾದ ಟ್ರೈಲರ್ ಬಹುಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಇದಕ್ಕೆ ಎಲ್ಲೆಡೆ ಭಾರೀ ಪ್ರತಿಕ್ರಿಯೆ ಬಂದಿದೆ. ಇದೀಗ ಟ್ರೈಲರ್ ವೀಕ್ಷಿಸಿದ ಕಿಚ್ಚ ಸುದೀಪ್ ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

‘ಚಾರ್ಲಿಯ ಪ್ರತೀ ದೃಶ್ಯಗಳೂ ನನಗೆ ಇಷ್ಟವಾಯ್ತು. ಇಂತಹ ಸಿನಿಮಾ ಮಾಡಲು ಸ್ಕ್ರಿಪ್ಟ್ ಗಿಂತ ಹೆಚ್ಚಾಗಿ ಪ್ರಯತ್ನ ಬೇಕು. ಇಂತಹ ಯೋಚನೆಯೇ ಒಂದು ಸಾಹಸ. ನಿಮ್ಮ ಧೈರ್ಯ ಮೆಚ್ಚಲೇಬೇಕು. ನಿಮಗೆ ಒಳ್ಳೆಯದಾಗಲಿ ಗೆಳೆಯ’ ಎಂದು ಸುದೀಪ್ ರಕ್ಷಿತ್ ಬೆನ್ನು ತಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಮುಂದಿನ ಸುದ್ದಿ
Show comments