Webdunia - Bharat's app for daily news and videos

Install App

ಮದುವೆ ದಿನ ಆಹಾರ ಕಿಟ್ ವಿತರಿಸಿದ ಅಭಿಮಾನಿಗೆ ಕಿಚ್ಚ ಸುದೀಪ್ ಮೆಚ್ಚುಗೆ

Webdunia
ಸೋಮವಾರ, 18 ಮೇ 2020 (09:35 IST)
ಬೆಂಗಳೂರು: ಕೊರೋನಾದಿಂದಾಗಿ ಮದುವೆ ಸಮಾರಂಭಗಳು ಸರಳವಾಗಿ ಸದ್ದಿಲ್ಲದೇ ನಡೆಯುತ್ತಿದೆ. ಆದರೆ ಇಲ್ಲೊಬ್ಬ ವಧೂ ವರರು ತಮ್ಮ ಮದುವೆ ದಿನ ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ಆಹಾರ ಕಿಟ್ ನೀಡಿ ಸುದ್ದಿಯಾಗಿದ್ದಾರೆ.

 

ಅರ್ಜುನ್ ಮತ್ತು ನಂದಿನಿ ಎಂಬ ಜೋಡಿ ತಮ್ಮ ಮದುವೆ ದಿನ ಹೆಚ್ಚು ಆಡಂಭರ ಮಾಡದೇ ಆ ಖರ್ಚಿನಲ್ಲಿ ಆಹಾರ ಕಿಟ್ ನೀಡಿರುವುದಲ್ಲದೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ದೇಣಿಗೆ ನೀಡಿದ್ದಾರೆ.

ಈ ಅಭಿಮಾನಿಗಳ ಕೆಲಸಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ದಂಪತಿ ಉಳಿದವರಿಗೆ ಮಾದರಿಯಾಗಿದ್ದಾರೆ. ಇಂತಹ ಕೆಲಸಗಳು ಮತ್ತಷ್ಟು ನಡೆಯಲಿ ಎಂದು ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments