Webdunia - Bharat's app for daily news and videos

Install App

ಬೇರೆ ಸ್ಟಾರ್ ನಟರ ಅಭಿಮಾನಿ ಬಳಗವನ್ನೂ ಕೊಂಡಾಡಿದ ಕಿಚ್ಚ ಸುದೀಪ್

Webdunia
ಮಂಗಳವಾರ, 31 ಮಾರ್ಚ್ 2020 (09:33 IST)
ಬೆಂಗಳೂರು: ಕೊರೋನಾದಿಂದಾಗಿ ಲಾಕ್ ಡೌನ್ ಆದ ಮೇಲೆ ಹೊಟ್ಟೆಗೆ ಹಿಟ್ಟಿಲ್ಲದೇ ಪರದಾಡುತ್ತಿರುವ ಬಡವರು, ನಿರ್ಗತಿಕರಿಗೆ ಕಿಚ್ಚ ಸುದೀಪ್, ಡಿ ಬಾಸ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಸ್ಟಾರ್ ನಟರ ಅಭಿಮಾನಿಗಳ ಬಳಗ ಉಚಿತ ಊಟ ವ್ಯವಸ್ಥೆ ಮಾಡುತ್ತಿದೆ.


ಈ ಬಗ್ಗೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿರುವ ಕಿಚ್ಚ ಸುದೀಪ್ ಕೇವಲ ತಮ್ಮ ಅಭಿಮಾನಿಗಳ ಬಳಗ ಮಾತ್ರವಲ್ಲದೆ ಬೇರೆ ಸ್ಟಾರ್ ನಟರ ಅಭಿಮಾನಿ ಸಂಘಗಳ ಶ್ರಮವನ್ನೂ ಕೊಂಡಾಡಿದ್ದಾರೆ.

ಬೀದಿ ನಾಯಿಗಳಿಗೂ ತಮ್ಮ ಅಭಿಮಾನಿ ಬಳಗದವರು ಉಣಬಡಿಸುತ್ತಿರುವುದನ್ನು ಮೆಚ್ಚಿದ ಕಿಚ್ಚ ಇದು ನಿಜಕ್ಕೂ ಮಾನವೀಯತೆ ಎಂದು ಕೊಂಡಾಡಿದ್ದಾರೆ. ಅಲ್ಲದೆ, ಬೇರೆ ಸ್ಟಾರ್ ನಟರ ಅಭಿಮಾನಿಗಳೂ ಈ ರೀತಿ ಅನ್ನ ನೀಡುವ ಕೆಲಸದಲ್ಲಿ ನಿರತರಾಗಿರುವುದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments