Webdunia - Bharat's app for daily news and videos

Install App

ಪ್ರಕಾಶ್ ರೈಯ ಈ ಮಾತುಗಳನ್ನು ಕಿಚ್ಚ ಸುದೀಪ್ ಮೆಚ್ಚಿಕೊಂಡಿದ್ದೇಕೆ?

Webdunia
ಮಂಗಳವಾರ, 12 ಸೆಪ್ಟಂಬರ್ 2017 (10:15 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರೈ ನೀಡಿದ ಹೇಳಿಕೆ ಕೆಲವು ವರ್ಗದವರ ಟೀಕೆಗೆ ಗುರಿಯಾಗಿತ್ತು. ಈಗ ಕಿಚ್ಚ ಸುದೀಪ್ ಪ್ರಕಾಶ್ ರೈಯ ಅಂಕಣವೊಂದನ್ನು ನೋಡಿ ಮೆಚ್ಚಿಕೊಂಡಿದ್ದಾರೆ.

 
ಪ್ರಕಾಶ್ ರೈ ಬಲಪಂಥೀಯರ ಬಗ್ಗೆ ಮಾತನಾಡಿದ್ದು, ಆ ವರ್ಗದವರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಾಶ್ ರೈ ನಿಮಗೆ ಇಂತಹದ್ದೊಂದು ಹೇಳಿಕೆ ನೀಡುವ ಅಗತ್ಯವೇನಿತ್ತು ಎಂದು ಅಭಿಪ್ರಾಯಗಳು ಬಂದಿದ್ದವು.

ಈ ಬಗ್ಗೆ ಪ್ರಕಾಶ್ ರೈ ಪತ್ರಿಕೆಯೊಂದಕ್ಕೆ ಅಂಕಣ ಬರೆದಿದ್ದರು. ಇದರಲ್ಲಿ ನಮಗ್ಯಾಕೆ ಬೇಕು ಎಂದು ಸುಮ್ಮನಿರುವುದೂ ಕೊಲೆ ಮಾಡಿದಷ್ಟು ಘೋರ ಅಪರಾಧವೇ ಎಂದು ಬರೆದುಕೊಂಡಿದ್ದಾರೆ. ಇದನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಉಲ್ಲೇಖಿಸಿರುವ ಕಿಚ್ಚ ಸುದೀಪ್, ಪ್ರಕಾಶ್ ಸರ್ ನೀವು ಸರಳ ಶಬ್ಧಗಳಲ್ಲಿ ಹೇಳಿರುವ ಮಾತುಗಳು ನಿಮ್ಮ ವಿಧೇಯತೆ ಸೂಚಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ.. ಪ್ರಧಾನಿಯಾಗಲು ನಾನು ರೆಡಿ ಎಂದ ರಾಹುಲ್ ಗಾಂಧಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments