ಪುನೀತ್ ರಾಜ್ ಕುಮಾರ್ ಕುರಿತ ಪುಸ್ತಕ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

Webdunia
ಮಂಗಳವಾರ, 15 ಮಾರ್ಚ್ 2022 (17:16 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಜೀವನ ಕುರಿತಾದ ‘ನೀನೇ ರಾಜಕುಮಾರ’ ಪುಸ್ತಕವನ್ನು ಕಿಚ್ಚ ಸುದೀಪ್ ಲೋಕಾರ್ಪಣೆಗೊಳಿಸಿದ್ದಾರೆ.

ಡಾ. ಶರಣು ಹುಲ್ಲೂರು ಬರೆದಿರುವ ಈ ಪುಸ್ತಕದಲ್ಲಿ ಪುನೀತ್ ರಾಜ್ ಕುಮಾರ್ ಜೀವನದ ಕುರಿತು ಸೊಗಸಾಗಿ ಬರೆಯಲಾಗಿದೆ. ಈ ಪುಸ್ತಕವನ್ನು ಬಿಡುಗಡೆ ಮಾಡಿ ಕಿಚ್ಚ ಸುದೀಪ್ ಸ್ನೇಹಿತ ಪುನೀತ್ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ.

ಒಂದೊಳ್ಳೆ ಕೃತಿ ಮೂಲಕ ಡಾ. ಶರಣು ಹುಲ್ಲೂರು ಅಪ್ಪುಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಯಾವತ್ತಿಗೂ ಪುನೀತ್ ಅವರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಸುದೀಪ್ ಭಾವುಕರಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ರಾತ್ರೋರಾತ್ರಿ ದೊಡ್ಮನೆಯಿಂದ ಹೊರಬಂದ ಸ್ಪರ್ಧಿಗಳು, ರಕ್ಷಿತಾ ಹೇಳಿದ ಆ ಮಾತಿಗೆ ತಥಾಸ್ತು ಎಂದ್ರಾ ದೇವರು

ಮುಂದಿನ ಸುದ್ದಿ
Show comments