Webdunia - Bharat's app for daily news and videos

Install App

ಆರ್ ಸಿಬಿ ಎಂದರೆ ಹೀಗಿರ್ಬೇಕು: ಕಿಚ್ಚ ಸುದೀಪ್ ಹೊಗಳಿಕೆ

Webdunia
ಸೋಮವಾರ, 19 ಏಪ್ರಿಲ್ 2021 (09:55 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರು ಪಂದ್ಯಗಳ ಪೈಕಿ ಮೂರನ್ನೂ ಗೆದ್ದು ಟಾಪ್ ಸ್ಥಾನದಲ್ಲಿರುವುದು ಎಲ್ಲರ ಖುಷಿಗೆ ಕಾರಣವಾಗಿದೆ.


ಕ್ರಿಕೆಟ್ ಪ್ರಿಯರಾಗಿರುವ ನಟ ಕಿಚ್ಚ ಸುದೀಪ್ ಆರ್ ಸಿಬಿ ಪ್ರದರ್ಶನದಿಂದ ಖುಷಿಯಾಗಿದ್ದು, ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಆರ್ ಸಿಬಿ ಎಂದರೆ ಇದು, ಹೀಗೇ ಇರ್ಬೇಕು ಎಂದು ಆಶಿಸಿದ್ದಾರೆ.

‘ಮೂರು ಪಂದ್ಯಗಳಲ್ಲಿ ಮೂರೂ ಗೆಲುವು. ಹೀಗೇ ಮುಂದುವರಿಯಲಿ. ಈಗಾಗಲೇ ಗಟ್ಟಿ ಫೌಂಡೇಷನ್ ಹಾಕಿದ್ದೀರಿ. ಇದನ್ನೇ ಮುಂದುವರಿಸಿಕೊಂಡು ನಾಕೌಟ್ ಹಂತಕ್ಕೆ ತಲುಪುವುದು ಮುಖ್ಯ. ಮುಂದಿನ ಪಂದ್ಯಗಳಿಗೆ ಬೆಸ್ಟ್ ಆಫ್ ಲಕ್’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments