Webdunia - Bharat's app for daily news and videos

Install App

ಆರ್ ಸಿಬಿ ಎಂದರೆ ಹೀಗಿರ್ಬೇಕು: ಕಿಚ್ಚ ಸುದೀಪ್ ಹೊಗಳಿಕೆ

Webdunia
ಸೋಮವಾರ, 19 ಏಪ್ರಿಲ್ 2021 (09:55 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರು ಪಂದ್ಯಗಳ ಪೈಕಿ ಮೂರನ್ನೂ ಗೆದ್ದು ಟಾಪ್ ಸ್ಥಾನದಲ್ಲಿರುವುದು ಎಲ್ಲರ ಖುಷಿಗೆ ಕಾರಣವಾಗಿದೆ.


ಕ್ರಿಕೆಟ್ ಪ್ರಿಯರಾಗಿರುವ ನಟ ಕಿಚ್ಚ ಸುದೀಪ್ ಆರ್ ಸಿಬಿ ಪ್ರದರ್ಶನದಿಂದ ಖುಷಿಯಾಗಿದ್ದು, ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಆರ್ ಸಿಬಿ ಎಂದರೆ ಇದು, ಹೀಗೇ ಇರ್ಬೇಕು ಎಂದು ಆಶಿಸಿದ್ದಾರೆ.

‘ಮೂರು ಪಂದ್ಯಗಳಲ್ಲಿ ಮೂರೂ ಗೆಲುವು. ಹೀಗೇ ಮುಂದುವರಿಯಲಿ. ಈಗಾಗಲೇ ಗಟ್ಟಿ ಫೌಂಡೇಷನ್ ಹಾಕಿದ್ದೀರಿ. ಇದನ್ನೇ ಮುಂದುವರಿಸಿಕೊಂಡು ನಾಕೌಟ್ ಹಂತಕ್ಕೆ ತಲುಪುವುದು ಮುಖ್ಯ. ಮುಂದಿನ ಪಂದ್ಯಗಳಿಗೆ ಬೆಸ್ಟ್ ಆಫ್ ಲಕ್’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments