Select Your Language

Notifications

webdunia
webdunia
webdunia
webdunia

ಸಿಎಂ ಬೊಮ್ಮಾಯಿ ಭೇಟಿಯಾದ ಕಿಚ್ಚ ಸುದೀಪ್

ಸಿಎಂ ಬೊಮ್ಮಾಯಿ
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.


ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೇ ಸುದೀಪ್ ಸಾಮಾಜಿಕ ಜಾಲತಾಣದ ಮೂಲಕ ಅವರನ್ನು ಅಭಿನಂದಿಸಿ ಆತ್ಮೀಯವಾಗಿ ‘ಮಾಮ’ ಎಂದು ಕರೆದು ತಮ್ಮ ಆರಂಭದ ದಿನಗಳಲ್ಲಿ ಬೆಂಬಲವಾಗಿ ನಿಂತಿದ್ದಕ್ಕೆ ಧನ್ಯವಾದ ತಿಳಿಸಿದ್ದರು.

ಇದೇ ಆತ್ಮೀಯತೆಯಿಂದ ಅವರೀಗ ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ತಮ್ಮ ಬರ್ತ್ ಡೇಗೆ ಇನ್ನೆರಡು ದಿನಗಳಿರುವಾಗ ಈ ಭೇಟಿ ನಡೆಸಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಟ ಅಲ್ಲು ಅರ್ಜುನ್