Webdunia - Bharat's app for daily news and videos

Install App

ಬೆಳ್ಳಂ ಬೆಳಿಗ್ಗೆ ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್: ಕಾರಣ ಇಲ್ಲಿದೆ

Krishnaveni K
ಗುರುವಾರ, 6 ಫೆಬ್ರವರಿ 2025 (11:31 IST)
Photo Credit: X
ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ನಟ ಕಿಚ್ಚ ಸುದೀಪ್ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ ಏನೆಂಬ ವಿವರ ಇಲ್ಲಿದೆ ನೋಡಿ.

ಕಿಚ್ಚ ಸುದೀಪ್ ರಾಜಕೀಯದಿಂದ ಆದಷ್ಟು ದೂರವೇ ಇರುತ್ತಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾತ್ರ ತಮ್ಮ ಆಪ್ತರು ಎಂಬ ಕಾರಣಕ್ಕೆ ಬಿಜೆಪಿ ನಾಯಕ ಬಸವರಾಜ್ ಬೊಮ್ಮಾಯಿ ಪರ ಪ್ರಚಾರ ನಡೆಸಿದ್ದರು. ಅದು ಬಿಟ್ಟರೆ ಅವರು ರಾಜಕೀಯದಿಂದ ದೂರವೇ ಇದ್ದಾರೆ.

ಈ ನಡುವೆ ಇಂದು ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಬಂದಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಯಿತು. ಆದರೆ ಡಿಕೆಶಿ ಭೇಟಿಯಾಗಿರುವುದಕ್ಕೂ ಕಾರಣವಿದೆ. ಅದು ಸಿಸಿಎಲ್ ಕ್ರಿಕೆಟ್ ಲೀಗ್ ಎನ್ನಲಾಗಿದೆ.

ಇನ್ನೇನು ಬಹುಭಾಷೆಗಳ ಸಿನಿಮಾ ಕಲಾವಿದರು ಭಾಗಿಯಾಗುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಆರಂಭವಾಗಲಿದ್ದು ಅದರ ಉದ್ಘಾಟನೆಗೆ ಡಿಕೆಶಿಗೆ ಆಹ್ವಾನ ನೀಡಲು ಬಂದಿದ್ದಾರೆ ಎನ್ನಲಾಗಿದೆ. ಈಗಾಗಲೇ ಸುದೀಪ್ ಸೇರಿದಂತೆ ಸಿಸಿಎಲ್ ನಲ್ಲಿ ಆಡಲಿರುವ ಕರ್ನಾಟಕ ತಂಡದ ಕಲಾವಿದರು ಅಭ್ಯಾಸ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments