ಕೊಟ್ಟ ಮಾತು ಮರೆತಿಲ್ಲ: ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಗುಡ್ ನ್ಯೂಸ್

Webdunia
ಸೋಮವಾರ, 2 ಮೇ 2022 (10:14 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪ್ ಡೇಟ್ ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಖುಷಿ ಸುದ್ದಿ ಕೊಟ್ಟಿದ್ದಾರೆ.

ವಿಕ್ರಾಂತ್ ರೋಣ ಜುಲೈನಲ್ಲಿ ರಿಲೀಸ್ ಆಗುವುದೆಂದು ಈಗಾಗಲೇ ಚಿತ್ರತಂಡ ಘೋಷಿಸಿತ್ತು. ಈ ಸಂಬಂಧ ಟೀಸರ್ ಕೂಡಾ ಬಿಡುಗಡೆ ಮಾಡಿತ್ತು.

ಆದರೆ ಅದಾದ ಬಳಿಕ ಯಾವುದೇ ಅಪ್ ಡೇಟ್ ಸಿಗುತ್ತಿಲ್ಲ ಎಂದು ನಿರಾಸೆಯಲ್ಲಿದ್ದ ಅಭಿಮಾನಿಗಳಿಗೆ ಸುದೀಪ್ ಭರವಸೆ ನೀಡಿದ್ದಾರೆ. ನಾವು ಕೊಟ್ಟ ಮಾತು ಮರೆತಿಲ್ಲ. ಅದಕ್ಕೆ ಬೇಕಾದ ಸಿದ್ಧತೆ ನಡೆಸುತ್ತಿದ್ದೇವೆ. ಸದ್ಯದಲ್ಲೇ ನಿಮಗೆ ಹೊಸ ಪ್ರಕಟಣೆ ನೀಡುತ್ತೇವೆ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಹಾಡು ಹಾಡಲು ನಟ ಮೋಹನ್ ಲಾಲ್ ಎಷ್ಟು ಶ್ರಮಪಟ್ಟಿದ್ದರು ಎನ್ನುವುದಕ್ಕೆ ಇದೇ ಸಾಕ್ಷಿ Video

ತಮನ್ನಾ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಸಿದ್ದ: ಹಿರಿಯ ನಟ ಅನ್ನು ಕಪೂರ್ ಹೀಗೆ ಹೇಳಿದ್ಯಾಕೆ

ಮೊನಲಿಸಾ ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ ಎಂದ ಫರ್ಮಾನ್ ಖಾನ್, ಕಾರಣ ಏನ್ ಗೊತ್ತಾ

ಮಲಯಾಳಂ ಸೂಪರ್ ಸ್ಟಾರ್‌ ಮೋಹನ್ ಲಾಲ್‌ಗೆ ಕನ್ನಡ ಹಾಡಿನ ಮೇಲಿರುವ ಪ್ರೀತಿ ಈ ವಿಡಿಯೋ ನೋಡಿದ್ರೆ ಗೊತ್ತಾಗುತ್ತೆ

ಉಪದೇಶ ನೀಡುವ ನಟ ಕಮಲ್ ಹಾಸನ್‌ಗೆ ಅನುಸರಿಸಲು ಗೊತ್ತಿಲ್ಲ ಎಂದ ನೆಟ್ಟಿಗರು, ಯಾಕೆ ಗೊತ್ತಾ, Video

ಮುಂದಿನ ಸುದ್ದಿ
Show comments