ಕೊಟ್ಟ ಮಾತು ಮರೆತಿಲ್ಲ: ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಗುಡ್ ನ್ಯೂಸ್

Webdunia
ಸೋಮವಾರ, 2 ಮೇ 2022 (10:14 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪ್ ಡೇಟ್ ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಖುಷಿ ಸುದ್ದಿ ಕೊಟ್ಟಿದ್ದಾರೆ.

ವಿಕ್ರಾಂತ್ ರೋಣ ಜುಲೈನಲ್ಲಿ ರಿಲೀಸ್ ಆಗುವುದೆಂದು ಈಗಾಗಲೇ ಚಿತ್ರತಂಡ ಘೋಷಿಸಿತ್ತು. ಈ ಸಂಬಂಧ ಟೀಸರ್ ಕೂಡಾ ಬಿಡುಗಡೆ ಮಾಡಿತ್ತು.

ಆದರೆ ಅದಾದ ಬಳಿಕ ಯಾವುದೇ ಅಪ್ ಡೇಟ್ ಸಿಗುತ್ತಿಲ್ಲ ಎಂದು ನಿರಾಸೆಯಲ್ಲಿದ್ದ ಅಭಿಮಾನಿಗಳಿಗೆ ಸುದೀಪ್ ಭರವಸೆ ನೀಡಿದ್ದಾರೆ. ನಾವು ಕೊಟ್ಟ ಮಾತು ಮರೆತಿಲ್ಲ. ಅದಕ್ಕೆ ಬೇಕಾದ ಸಿದ್ಧತೆ ನಡೆಸುತ್ತಿದ್ದೇವೆ. ಸದ್ಯದಲ್ಲೇ ನಿಮಗೆ ಹೊಸ ಪ್ರಕಟಣೆ ನೀಡುತ್ತೇವೆ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೂಪರ್‌ ಸ್ಟಾರ್‌ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಆರೋಗ್ಯದಲ್ಲಿ ಭಾರೀ ಏರುಪೇರು

ಕಿರಿಕ್ ಬೆಡಗಿ ರಶ್ಮಿಕಾ ಮದುವೆ ಆಹ್ವಾನದ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ

ಮೊದಲ ಮಗಳು ಗೌರಿ ಜೊತೆ ಸಂಬಂಧ ಹೇಗಿದೆ ಎಂದು ಬಿಚ್ಚಿಟ್ಟ ನಿರ್ದೇಶಕ ಎಸ್ ಮಹೇಂದರ್ Video

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments