ತಾರಕಕ್ಕೇರಿದ ಕಿಚ್ಚ ಸುದೀಪ್-ಎಂಎನ್ ಕುಮಾರ್ ವಿವಾದ: ಯಾರು ಯಾರ ಪರ?

Webdunia
ಬುಧವಾರ, 19 ಜುಲೈ 2023 (09:10 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂಎನ್ ಕುಮಾರ್ ನಡುವೆ ನಡೆಯುತ್ತಿರುವ ವಿವಾದ ಈಗ ತಾರಕಕ್ಕೇರಿದೆ. ಇಬ್ಬರ ಪರ ಈಗ ಮತ್ತಷ್ಟು ಜನ ಸೇರಿಕೊಂಡು ಎರಡು ಬಣಗಳಾಗಿವೆ.

ಕಿಚ್ಚ ಸುದೀಪ್ ನನ್ನ ಮಗ. ಅವನನ್ನು ಕೈ ಬಿಡಲ್ಲ ಎಂದು ನಿನ್ನೆ ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿಕೆ ನೀಡಿದ್ದರು. ಅಲ್ಲದೆ, ಕುಮಾರ್ ಕರೆಸಿ ಮಾತನಾಡಲೂ ಸಿದ್ಧ ಎಂದಿದ್ದರು.

ಇದೀಗ ಕುಮಾರ್ ಪರ ನಿರ್ಮಾಪಕರು ನಿಂತಿದ್ದಾರೆ. ನಿರ್ಮಾಪಕ ಸಾರಾ ಗೋವಿಂದು ಕುಮಾರ್ ಪರವಾಗಿ ಮಾತನಾಡಿದ್ದು, ಚಿತ್ರರಂಗದ ವಿವಾದಗಳು ನ್ಯಾಯಾಲಯದ ಮೆಟ್ಟಿಲೇರಬಾರದು, ವಾಣಿಜ್ಯ ಮಂಡಳಿಯಲ್ಲಿ ತೀರ್ಮಾನವಾಗಬೇಕು ಎಂದಿದ್ದಾರೆ. ಇದರ ಬೆನ್ನಲ್ಲೇ ಕುಮಾರ್ ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆ. ಇಬ್ಬರ ಮೇಲೂ ಸುದೀಪ್ ಗೆ ಅಪಾರ ಗೌರವವಿದೆ. ಹೀಗಾಗಿ ಇಬ್ಬರ ಮಾತಿಗೆ ಮನ್ನಣೆ ನೀಡಿ ಕುಮಾರ್ ವಿರುದ್ಧ ನೀಡಿರುವ ಮಾನನಷ್ಟ ಮೊಕದ್ದಮೆಯನ್ನು ವಾಪಸ್ ಪಡೆಯುತ್ತಾರಾ ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments