Webdunia - Bharat's app for daily news and videos

Install App

ಹುಟ್ಟುಹಬ್ಬಕ್ಕೆ ಕೋಣ ಬಲಿಕೊಟ್ಟವರ ವಿರುದ್ಧ ನಟ ಸುದೀಪ್ ಗರಂ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (10:10 IST)
ಬೆಂಗಳೂರು: ನಿನ್ನೆ ಅಭಿನಯ ಚಕ್ರವರ್ತಿ ಹುಟ್ಟುಹಬ್ಬದ ಅಂಗವಾಗಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಅವರ ಅಭಿಮಾನಿಗಳ ಗುಂಪೊಂದು ಕೋಣ ಬಲಿ ಕೊಟ್ಟು ಆಚರಣೆ ಮಾಡಿದೆ. ಇದೀಗ ವಿವಾದಕ್ಕೆ ಕಾರಣವಾಗಿದೆ.


ಈ ಸಂಬಂಧ 25 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸುದೀಪ್ ಅವರ ಬೃಹತ್ ಕಟೌಟ್ ಮುಂದೆ ಕೋಣ ಬಲಿ ಕೊಟ್ಟು, ಅದರ ರಕ್ತವನ್ನು ಕಟೌಟ್ ಗೆ ಚೆಲ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ. ಘಟನೆ ತಿಳಿದ ಸ್ಥಳೀಯ ಪೊಲೀಸರು ಪ್ರಾಣಿ ಹಿಂಸೆ ಉಲ್ಲಂಘನಾ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನು, ಈ ವಿಚಾರ ತಿಳಿದ ಕಿಚ್ಚ ಸುದೀಪ್ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಅಭಿಮಾನದ ಹೆಸರಿನಲ್ಲಿ ಪ್ರಾಣಿ ಹಿಂಸೆ ಮಾಡುವುದು ಸರಿಯಲ್ಲ. ಹುಟ್ಟುಹಬ್ಬಕ್ಕೆ ಪ್ರೀತಿಯ ಒಂದು ಶುಭಾಶಯ ಸಾಕು. ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments