Webdunia - Bharat's app for daily news and videos

Install App

ಹಸಿದು ಬಂದ ಯಾರನ್ನೂ ಸುಮ್ನೇ ಕಳುಹಿಸಲ್ವಂತೆ ಕಿಚ್ಚ ಸುದೀಪ್

Webdunia
ಸೋಮವಾರ, 9 ಸೆಪ್ಟಂಬರ್ 2019 (09:23 IST)
ಬೆಂಗಳೂರು: ಕಿಚ್ಚ ಸುದೀಪ್ ಸಿನಿಮಾ ರಂಗದಲ್ಲಿ ಅಭಿನಯದ ಮೂಲಕ ತಮ್ಮ ಅಭಿಮಾನಿಗಳ ಪಾಲಿಗೆ ಆರಾದ್ಯ ದೈವವಾಗಿದ್ದಾರೆ. ಆದರೆ ನಿಜ ಜೀವನದಲ್ಲೂ ಕಿಚ್ಚ ಹಲವು ಬಾರಿ ತಾವು ಹೀರೋ ಎಂದು ಸಾಬೀತು ಪಡಿಸಿದ್ದಾರೆ.


ಕಷ್ಟದಲ್ಲಿರುವ ಎಷ್ಟೋ ಜನರಿಗೆ ಕಿಚ್ಚ ಮಾಡುವ ಹಲವು ರೀತಿಯಲ್ಲಿ ಮಾಡುವ ಸಹಾಯಗಳು ಕೆಲವೊಮ್ಮೆ ಸುದ್ದಿಯಾಗಿದ್ದರೆ, ಇನ್ನು ಕೆಲವೊಮ್ಮೆ ನಮಗೇ ಗೊತ್ತಿಲ್ಲದೇ ಹೋಗುತ್ತದೆ. ಆದರೆ ಈ ರೀತಿ ಸಹಾಯ ಮಾಡಲು ಕಿಚ್ಚನಿಗೆ ಸಾಧ‍್ಯವಾಗುತ್ತದೆ? ಹೀಗಂತ ಟ್ವಿಟರ್ ನಲ್ಲಿ ವ್ಯಕ್ತಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಿಚ್ಚ ನೀಡಿದ ಉತ್ತರ ನಿಜಕ್ಕೂ ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ.

‘ಇನ್ನೊಬ್ಬರಿಗೆ ನೀಡುವುದರಿಂದ ನಾನು ಬಡವನಾಗುವುದಿಲ್ಲ. ನನಗೆ ಊಟ ಬೇಕಾಗಿದ್ದಾಗ ನನ್ನ ತಟ್ಟೆ ಖಾಲಿಯಾಗಿತ್ತು, ಆಗಲೇ ನಾನು ಪಾಠ ಕಲಿತೆ. ಹಸಿದು ನನ್ನ ಬಳಿ ಬರುವ ಯಾರನ್ನೂ ನಾನು ನಿರಾಸೆಯಿಂದ ವಾಪಸ್ ಕಳುಹಿಸಿಲ್ಲ’ ಎಂದು ಸುದೀಪ್ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments