Webdunia - Bharat's app for daily news and videos

Install App

ಒಂದು ತುತ್ತು ಜೀವ ಉಳಿಸೋದಾದ್ರೆ ಮೊದಲ ತುತ್ತು ನನ್ನದೇ ಆಗಿರಲಿ: ಕಿಚ್ಚ ಸುದೀಪ್

Webdunia
ಶುಕ್ರವಾರ, 12 ಫೆಬ್ರವರಿ 2021 (09:44 IST)
ಬೆಂಗಳೂರು: ಕಷ್ಟದಲ್ಲಿರುವ ಮಂದಿಗೆ ಸಹಾಯ ಮಾಡುವಲ್ಲಿ ಕಿಚ್ಚ ಸುದೀಪ್ ಸದಾ ಎತ್ತಿದ ಕೈ. ಸುದೀಪ್ ಪರವಾಗಿ ಕೆಲಸ ಮಾಡಲು ಅವರದೇ ಹೆಸರಿನ ಚ್ಯಾರಿಟೇಬಲ್ ಸೊಸೈಟಿ ಇದೆ.


ಇದಕ್ಕೆ ಇಂದಿಗೆ 4 ವರ್ಷ ತುಂಬಿದೆ. ‘ಮೊದಲು ಮಾನವನಾಗು’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಸಂಸ್ಥೆ ಅನೇಕರಿಗೆ ಸಹಾಯ ಮಾಡಿದೆ. ಸುದೀಪ್ ಈ ಸಂಸ್ಥೆಯ ಮೂಲಕ ಎಷ್ಟೋ ಜನರಿಗೆ ನೆರವಾಗಿದ್ದಾರೆ. ಇದರ ನಾಲ್ಕನೇ ವರ್ಷಾಚರಣೆ ಪ್ರಯುಕ್ತ ಸುದೀಪ್ ಮಾತನಾಡಿದ್ದು, ‘ಒಂದು ತುತ್ತು ಜೀವವನ್ನು ಉಳಿಸೋದಾದ್ರೆ ಆ ಮೊದಲನೇ ತುತ್ತು ನನ್ನದಾಗಲಿ’ ಎಂದು ತಮ್ಮ  ಈ ಸಮಾಜಸೇವೆಯ ಉದ್ದೇಶವನ್ನು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments