Webdunia - Bharat's app for daily news and videos

Install App

ಒಂದು ತುತ್ತು ಜೀವ ಉಳಿಸೋದಾದ್ರೆ ಮೊದಲ ತುತ್ತು ನನ್ನದೇ ಆಗಿರಲಿ: ಕಿಚ್ಚ ಸುದೀಪ್

Webdunia
ಶುಕ್ರವಾರ, 12 ಫೆಬ್ರವರಿ 2021 (09:44 IST)
ಬೆಂಗಳೂರು: ಕಷ್ಟದಲ್ಲಿರುವ ಮಂದಿಗೆ ಸಹಾಯ ಮಾಡುವಲ್ಲಿ ಕಿಚ್ಚ ಸುದೀಪ್ ಸದಾ ಎತ್ತಿದ ಕೈ. ಸುದೀಪ್ ಪರವಾಗಿ ಕೆಲಸ ಮಾಡಲು ಅವರದೇ ಹೆಸರಿನ ಚ್ಯಾರಿಟೇಬಲ್ ಸೊಸೈಟಿ ಇದೆ.


ಇದಕ್ಕೆ ಇಂದಿಗೆ 4 ವರ್ಷ ತುಂಬಿದೆ. ‘ಮೊದಲು ಮಾನವನಾಗು’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಸಂಸ್ಥೆ ಅನೇಕರಿಗೆ ಸಹಾಯ ಮಾಡಿದೆ. ಸುದೀಪ್ ಈ ಸಂಸ್ಥೆಯ ಮೂಲಕ ಎಷ್ಟೋ ಜನರಿಗೆ ನೆರವಾಗಿದ್ದಾರೆ. ಇದರ ನಾಲ್ಕನೇ ವರ್ಷಾಚರಣೆ ಪ್ರಯುಕ್ತ ಸುದೀಪ್ ಮಾತನಾಡಿದ್ದು, ‘ಒಂದು ತುತ್ತು ಜೀವವನ್ನು ಉಳಿಸೋದಾದ್ರೆ ಆ ಮೊದಲನೇ ತುತ್ತು ನನ್ನದಾಗಲಿ’ ಎಂದು ತಮ್ಮ  ಈ ಸಮಾಜಸೇವೆಯ ಉದ್ದೇಶವನ್ನು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments