Webdunia - Bharat's app for daily news and videos

Install App

ಹುಟ್ಟುಹಬ್ಬದ ದಿನ ದರ್ಶನ್ ಜೊತೆಗಿನ ಪೇಚ್ ಅಪ್ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Webdunia
ಶನಿವಾರ, 2 ಸೆಪ್ಟಂಬರ್ 2023 (18:26 IST)
ಬೆಂಗಳೂರು: ಇಂದು ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೇ ವೇಳೆ ನಟ ದರ್ಶನ್ ಜೊತೆಗಿನ ಪ್ಯಾಚ್ ಅಪ್ ಬಗ್ಗೆಯೂ ಮಾತನಾಡಿದ್ದಾರೆ.

ಸುದೀಪ್ ಮತ್ತು ದರ್ಶನ್ ಇತ್ತೀಚೆಗೆ ಸುಮಲತಾ ಅಂಬರೀಶ್ ಬರ್ತ್ ಡೇ ಪಾರ್ಟಿಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇಬ್ಬರೂ ಪರಸ್ಪರ ಮಾತನಾಡದೇ ಇದ್ದರೂ ಬಹಳ ಸಮಯದ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಖುಷಿ ನೀಡಿತ್ತು.

ಇಂದು ಸುದೀಪ್ ಈ ಬಗ್ಗೆ ಮಾತನಾಡಿದ್ದು, ‘ದರ್ಶನ್, ನಾನು ಒಂದೇ ಪಾರ್ಟಿಯಲ್ಲಿ ಭೇಟಿಯಾಗಿದ್ದು ಸಂತೋಷ ತಂದಿದೆ. ನಾವು ಕಿತ್ತಾಡಿಕೊಂಡಿಲ್ಲ. ದರ್ಶನ್ ಮೇಲೆ ನನಗೆ ಕೋಪವಿಲ್ಲ. ನನಗೆ ಕೆಲವು ಪ್ರಶ್ನೆಗಳಿವೆ. ಅದೇ ರೀತಿ ದರ್ಶನ್ ಗೂ ಇರಬಹುದು. ಸುಮಲತಾ ಮೇಲೆ ಗೌರವದಿಂದ ಅಲ್ಲಿಗೆ ಹೋಗಿದ್ದೆ. ಇಬ್ಬರೂ ಮುಖಾಮುಖಿಯಾದಾಗಲೇ ಪರಿಹಾರ ಸಿಗುವುದು’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಮುಂದಿನ ಸುದ್ದಿ
Show comments