Webdunia - Bharat's app for daily news and videos

Install App

ಮೈ ಆಟೋಗ್ರಾಫ್ ಸಿನಿಮಾ ಪ್ಲಾಪ್ ಆಗಿದ್ದರೆ ಕತೆಯೇ ಮುಗಿಯುತ್ತಿತ್ತು: ಸುದೀಪ್

Webdunia
ಭಾನುವಾರ, 31 ಜನವರಿ 2021 (09:12 IST)
ಬೆಂಗಳೂರು: ತಮ್ಮ ಸಿನಿ ಜೀವನದ 25 ನೇ ವರ್ಷದ ಸಂಭ್ರಮದಲ್ಲಿ ಕಿಚ್ಚ ಸುದೀಪ್ ದುಬೈನಿಂದ ವರ್ಚ್ಯುವಲ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮೈ ಆಟೋಗ್ರಾಫ್ ಸಿನಿಮಾ ವೇಳೆ ನಡೆದಿದ್ದ ಕತೆಯನ್ನು ವಿವರಿಸಿದ್ದಾರೆ.


ಮೈ ಆಟೋಗ್ರಾಫ್ ಕಿಚ್ಚ ಸುದೀಪ್ ಗೆ ನಿರ್ದೇಶಕನಾಗಿ, ನಟನಾಗಿ ಬ್ರೇಕ್ ಕೊಟ್ಟ ಸಿನಿಮಾ. ಸೋಲಿನಿಂದ ಕಂಗೆಟ್ಟಿದ್ದ ಕಿಚ್ಚ ಹಠದಲ್ಲಿ ತಮ್ಮ ಮನೆಯನ್ನೇ ಅಡವಿಟ್ಟು ಆ ಸಿನಿಮಾ ನಿರ್ಮಿಸುವ ಸಾಹಸಕ್ಕೆ ಕೈ ಹಾಕಿದ್ದರು. ಆ ಸಿನಿಮಾವೇನಾದರೂ ಸೋತರೆ ಮನೆ ಬಿಟ್ಟು ಹೊರಡಕ್ಕೆ ರೆಡಿಯಾಗು ಎಂದು ಪತ್ನಿ ಪ್ರಿಯಾಗೆ ಮೊದಲೇ ಸುದೀಪ್ ಹೇಳಿದ್ದರಂತೆ. ಆದರೆ ಅದೃಷ್ಟವಶಾತ್ ಸಿನಿಮಾ ಗೆದ್ದಿತು. ಮನೆಯೂ ಉಳಿಯಿತು ಎಂದು ಹೇಳಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments