Webdunia - Bharat's app for daily news and videos

Install App

ಸೌತ್ ಸಿನಿಮಾ ವರ್ಸಸ್ ನಾರ್ತ್ ಚರ್ಚೆ ಬಗ್ಗೆ ಹೊಸ ಹೇಳಿಕೆ ನೀಡಿದ ಕಿಚ್ಚ ಸುದೀಪ್

Webdunia
ಮಂಗಳವಾರ, 19 ಜುಲೈ 2022 (16:05 IST)
ಬೆಂಗಳೂರು: ಹಿಂದಿ ಮತ್ತು ದಕ್ಷಿಣ ಭಾರತೀಯ ಸಿನಿಮಾಗಳ ಬಗ್ಗೆ ಈ ಮೊದಲು ಅಜಯ್ ದೇವಗನ್ ಜೊತೆ ಟ್ವೀಟ್ ವಾರ್ ನಡೆಸಿದ್ದ ಕಿಚ್ಚ ಸುದೀಪ್ ಈಗ ಈ ವಾದದ ಬಗ್ಗೆ ಮತ್ತೊಂದು ಹೇಳಿಕೆ ನೀಡಿದ್ದಾರೆ.

ವಿಕ್ರಾಂತ್ ರೋಣ ಪ್ರಮೋಷನ್ ನಡೆಸುತ್ತಿರುವ ಸುದೀಪ್ ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉತ್ತರ ಭಾರತ ವರ್ಸಸ್ ದಕ್ಷಿಣ ಭಾರತ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

‘ಮೊದಲೆಲ್ಲಾ ನಾವು ಸ್ಯಾಟ್ ಲೈಟ್ ತಾರೆಗಳಾಗಿದ್ದೆವು. ಯಾಕೆಂದರೆ ನಮ್ಮ ದಕ್ಷಿಣದ ಸಿನಿಮಾಗಳು ಉತ್ತರ ಭಾರತದಲ್ಲಿ ಟಿವಿಯಲ್ಲಿ ಡಬ್ ಆಗಿ ಪ್ರಸಾರವಾಗುತ್ತಿದ್ದವು. ನನ್ನ ಕೆಂಪೇಗೌಡ ಸಿನಿಮಾ ಹಿಂದಿಯಲ್ಲಿ ಬಾಜಿರಾವ್ ಎಂಬ ಟೈಟಲ್ ನಲ್ಲಿ ಡಬ್ ಆಗಿ ಪ್ರಸಾರವಾಗಿತ್ತು. ಹೀಗಾಗಿ ಉತ್ತರದ ಜನ ನನ್ನನ್ನು ನೋಡಿ ಈತ ಬಾಜಿ ರಾವ್ ಹೀರೋ ಎನ್ನುತ್ತಿದ್ದರು. ಆದರೆ ಈಗ ಹಾಗಲ್ಲ. ದಕ್ಷಿಣ ಭಾರತದ ಸಿನಿಮಾಗಳೂ ಅಲ್ಲಿ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿವೆ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments