ಪೈರಸಿ ವಿಚಾರದಲ್ಲಿ ಸುಮ್ಮನೇ ಕುಳಿತಿಲ್ಲ! ಟೀಕಾಕಾರರಿಗೆ ಕಿಚ್ಚ ಸುದೀಪ್ ಸ್ಪಷ್ಟನೆ

Webdunia
ಶನಿವಾರ, 28 ಸೆಪ್ಟಂಬರ್ 2019 (08:51 IST)
ಬೆಂಗಳೂರು: ಪೈಲ್ವಾನ್ ಪೈರಸಿ ವಿವಾದ ತಣ್ಣಗಾಗಿದೆ ಎಂದು ಟೀಕಿಸುತ್ತಿರುವವರಿಗೆ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಪೈಲ್ವಾನ್ ಪೈರಸಿ ಮಾಡಿದ ಆರೋಪದಲ್ಲಿ ಒಬ್ಬಾತನನ್ನು ಬಂಧಿಸುತ್ತಿದ್ದಂತೇ ಚಿತ್ರತಂಡ ತಣ್ಣಗಾಗಿದೆಯೇ ಎಂಬ ಪ್ರಶ್ನೆಗಳಿಗೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ನಾವು ಯಾರೂ ಸುಮ್ಮನೇ ಕುಳಿತಿಲ್ಲ. ಈ ವಿಚಾರವನ್ನು ಚಾಲ್ತಿಯಲ್ಲಿಡಲು ಯಾರೋ ಒಬ್ಬ ಎಂಎಲ್ ಸಿಯನ್ನು ಕರೆತಂದು ಭಾಷಣ ಮಾಡಿಸಬೇಕಿಲ್ಲ ಎಂದು ಸುದೀಪ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

‘ಪೈರಸಿ ವಿವಾದದ ಸ್ಥಿತಿ ಗತಿ ಅರಿಯಲು ಬಯಸಿದವರಿಗಾಗಿ... ಈ ವಿಚಾರವನ್ನು ತಣ್ಣಗಾಗಿಸಲು ಪ್ರಯತ್ನ ನಡೆಯುತ್ತಿದೆ ಎನಿಸುತ್ತಿದೆ. ಅಥವಾ ಇದಕ್ಕೆ ಬೆಂಬಲ ನೀಡಲು ಯಾರೋ ಒಬ್ಬ ಎಂಎಲ್ ಸಿಯನ್ನು ಕರೆತಂದು ಭಾಷಣ ಮಾಡಿಸುವುದು ಕಡ್ಡಾಯವೇ? ನನ್ನ ಗೆಳೆಯರು ನನ್ನ ಜತೆಗಿರುವಾಗ ಬೇರೆಯವರ ಬೆಂಬಲದ ಅಗತ್ಯವಿದೆಯೆಂದು ನನಗನಿಸುತ್ತಿಲ್ಲ. ಮತ್ತೆ ಧ್ವನಿಯೆತ್ತುತ್ತೇವೆ. ಖಂಡಿತಾ ನಾನು ವಿರಮಿಸಲ್ಲ’ ಎಂದು ಸುದೀಪ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments