Webdunia - Bharat's app for daily news and videos

Install App

ಪೈರಸಿ ವಿಚಾರದಲ್ಲಿ ಸುಮ್ಮನೇ ಕುಳಿತಿಲ್ಲ! ಟೀಕಾಕಾರರಿಗೆ ಕಿಚ್ಚ ಸುದೀಪ್ ಸ್ಪಷ್ಟನೆ

Webdunia
ಶನಿವಾರ, 28 ಸೆಪ್ಟಂಬರ್ 2019 (08:51 IST)
ಬೆಂಗಳೂರು: ಪೈಲ್ವಾನ್ ಪೈರಸಿ ವಿವಾದ ತಣ್ಣಗಾಗಿದೆ ಎಂದು ಟೀಕಿಸುತ್ತಿರುವವರಿಗೆ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಪೈಲ್ವಾನ್ ಪೈರಸಿ ಮಾಡಿದ ಆರೋಪದಲ್ಲಿ ಒಬ್ಬಾತನನ್ನು ಬಂಧಿಸುತ್ತಿದ್ದಂತೇ ಚಿತ್ರತಂಡ ತಣ್ಣಗಾಗಿದೆಯೇ ಎಂಬ ಪ್ರಶ್ನೆಗಳಿಗೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ನಾವು ಯಾರೂ ಸುಮ್ಮನೇ ಕುಳಿತಿಲ್ಲ. ಈ ವಿಚಾರವನ್ನು ಚಾಲ್ತಿಯಲ್ಲಿಡಲು ಯಾರೋ ಒಬ್ಬ ಎಂಎಲ್ ಸಿಯನ್ನು ಕರೆತಂದು ಭಾಷಣ ಮಾಡಿಸಬೇಕಿಲ್ಲ ಎಂದು ಸುದೀಪ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

‘ಪೈರಸಿ ವಿವಾದದ ಸ್ಥಿತಿ ಗತಿ ಅರಿಯಲು ಬಯಸಿದವರಿಗಾಗಿ... ಈ ವಿಚಾರವನ್ನು ತಣ್ಣಗಾಗಿಸಲು ಪ್ರಯತ್ನ ನಡೆಯುತ್ತಿದೆ ಎನಿಸುತ್ತಿದೆ. ಅಥವಾ ಇದಕ್ಕೆ ಬೆಂಬಲ ನೀಡಲು ಯಾರೋ ಒಬ್ಬ ಎಂಎಲ್ ಸಿಯನ್ನು ಕರೆತಂದು ಭಾಷಣ ಮಾಡಿಸುವುದು ಕಡ್ಡಾಯವೇ? ನನ್ನ ಗೆಳೆಯರು ನನ್ನ ಜತೆಗಿರುವಾಗ ಬೇರೆಯವರ ಬೆಂಬಲದ ಅಗತ್ಯವಿದೆಯೆಂದು ನನಗನಿಸುತ್ತಿಲ್ಲ. ಮತ್ತೆ ಧ್ವನಿಯೆತ್ತುತ್ತೇವೆ. ಖಂಡಿತಾ ನಾನು ವಿರಮಿಸಲ್ಲ’ ಎಂದು ಸುದೀಪ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments