Webdunia - Bharat's app for daily news and videos

Install App

ಪ್ರೇಮ ಬರಹ ಸಿನಿಮಾ ನೋಡಿ ಕಿಚ್ಚ ಸುದೀಪ್ ಬಾಯಿಂದ ಬಂತು ಎಂಥಾ ಮಾತು?!

Webdunia
ಶನಿವಾರ, 17 ಫೆಬ್ರವರಿ 2018 (09:21 IST)
ಬೆಂಗಳೂರು: ಕಿರುತೆರೆಯಿಂದ ಹಿರಿತೆರೆಗೆ ಹೋದ ಚಂದನ್ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಅಭಿನಯದ ಪ್ರೇಮಬರಹ ಸಿನಿಮಾವನ್ನು ಕಿಚ್ಚ ಸುದೀಪ್ ವೀಕ್ಷಿಸಿದ್ದಾರೆ.
 

ಸದಾ ಹೊಸಬರ ಚಿತ್ರವನ್ನು ವೀಕ್ಷಿಸಿ ಟ್ವಿಟರ್ ನಲ್ಲಿ ಒಂದೆರಡು ಒಳ್ಳೆ ಮಾತು ಹೇಳುವ ಸುದೀಪ ಇಲ್ಲೂ ಪ್ರೇಮ ಬರಹ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

‘ಪ್ರೇಮಬರಹ ಸಿನಿಮಾ ವೀಕ್ಷಿಸುತ್ತಿದ್ದೇನೆ. ಅರ್ಜುನ್ ಸರ್ಜಾ ನಿಮ್ಮ ಸಿನಿಮಾ ನೋಡಲು ಯಾವತ್ತೂ ಖುಷಿಯಾಗುತ್ತದೆ. ಚಿತ್ರ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಸುದೀಪ್ ಹಾರೈಸಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ವೇದಿಕೆಗೂ ಈ ಸಿನಿಮಾ ನಾಯಕ ಚಂದನ್ ಕರೆಸಿಕೊಂಡು ಚಿತ್ರದ ಬಗ್ಗೆ ಸುದೀಪ್ ಕೇಳಿದ್ದರು. ಇದೀಗ ಸ್ವತಃ ಹೋಗಿ ಹರಸಿ ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments