Webdunia - Bharat's app for daily news and videos

Install App

ಅತ್ಯಾಚಾರ ಮಾಡಕ್ಕೂ ಯೋಚನೆ ಮಾಡ್ಬೇಕು! ಅಂತ ಕಾನೂನು ಬರಲಿ ಎಂದು ಕಿಚ್ಚ ಸುದೀಪ್

Webdunia
ಮಂಗಳವಾರ, 3 ಡಿಸೆಂಬರ್ 2019 (11:21 IST)
ಬೆಂಗಳೂರು: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿರುವ ನಟ ಕಿಚ್ಚ ಸುದೀಪ್ ಈ ಬಗ್ಗೆ ಕಠಿಣ ಕಾನೂನೊಂದು ಜಾರಿಗೆ ಬರಬೇಕು ಎಂದಿದ್ದಾರೆ.


ಇಂತಹ ಘಟನೆಗಳು ಯಾರಿಗೇ ಆದರೂ ನೋವು ತರುತ್ತದೆ. ಇಂತಹ ಘಟನೆಗಳು ನಡೆಯಲೇಬಾರದು ಎಂದ ಕಿಚ್ಚ ಇವುಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು ಎಂದಿದ್ದಾರೆ.

‘ಇನ್ಮುಂದೆ ಅತ್ಯಾಚಾರ ಮಾಡಲು ಅಲ್ಲ, ಯೋಚನೆ ಮಾಡಲೂ ಕೂಡಾ ಹೆದರುವಂತಹ ಕಾನೂನ ಜಾರಿಗೆ ಬರಬೇಕು. ಅಂತಹ ಕಾನೂನು ತರುತ್ತಾರೆ ಎಂಬ ನಂಬಿಕೆ ನನ್ನದು’ ಎಂದು ಕಿಚ್ಚ ಮಾಧ‍್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments