Webdunia - Bharat's app for daily news and videos

Install App

ಅತ್ಯಾಚಾರ ಮಾಡಕ್ಕೂ ಯೋಚನೆ ಮಾಡ್ಬೇಕು! ಅಂತ ಕಾನೂನು ಬರಲಿ ಎಂದು ಕಿಚ್ಚ ಸುದೀಪ್

Webdunia
ಮಂಗಳವಾರ, 3 ಡಿಸೆಂಬರ್ 2019 (11:21 IST)
ಬೆಂಗಳೂರು: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿರುವ ನಟ ಕಿಚ್ಚ ಸುದೀಪ್ ಈ ಬಗ್ಗೆ ಕಠಿಣ ಕಾನೂನೊಂದು ಜಾರಿಗೆ ಬರಬೇಕು ಎಂದಿದ್ದಾರೆ.


ಇಂತಹ ಘಟನೆಗಳು ಯಾರಿಗೇ ಆದರೂ ನೋವು ತರುತ್ತದೆ. ಇಂತಹ ಘಟನೆಗಳು ನಡೆಯಲೇಬಾರದು ಎಂದ ಕಿಚ್ಚ ಇವುಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು ಎಂದಿದ್ದಾರೆ.

‘ಇನ್ಮುಂದೆ ಅತ್ಯಾಚಾರ ಮಾಡಲು ಅಲ್ಲ, ಯೋಚನೆ ಮಾಡಲೂ ಕೂಡಾ ಹೆದರುವಂತಹ ಕಾನೂನ ಜಾರಿಗೆ ಬರಬೇಕು. ಅಂತಹ ಕಾನೂನು ತರುತ್ತಾರೆ ಎಂಬ ನಂಬಿಕೆ ನನ್ನದು’ ಎಂದು ಕಿಚ್ಚ ಮಾಧ‍್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments