Webdunia - Bharat's app for daily news and videos

Install App

ತಮಿಳು, ತೆಲುಗಿನಿಂದಾಗಿ ಕನ್ನಡ ಚಿತ್ರರಂಗ ಉದ್ದಾರ ಆಗಿಲ್ಲ: ಸುದೀಪ್ ಖಡಕ್ ಮಾತು

Webdunia
ಸೋಮವಾರ, 8 ಫೆಬ್ರವರಿ 2021 (10:56 IST)
ಬೆಂಗಳೂರು: ಬೇರೆ ಭಾಷೆಯಿಂದಾಗಿ ನಮ್ಮ ಚಿತ್ರರಂಗ ಇತ್ತೀಚೆಗಿನ ದಿನಗಳಲ್ಲಿ ಬೇರೆ ಲೆವೆಲ್ ಗೆ ಹೋಗಿಲ್ಲ. ಕನ್ನಡಕ್ಕೆ ಕನ್ನಡದ್ದೇ ಆದ ನೆಲೆ, ಸ್ಥಾನ-ಮಾನವಿದೆ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.


ತಮ್ಮ ಚಿತ್ರಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಮಾಧ‍್ಯಮಗಳೊಂದಿಗೆ ಮಾತನಾಡಿದ ಸುದೀಪ್, ಕನ್ನಡ ಸಿನಿಮಾ ಈಗ ಬೇರೆ ಭಾಷೆಗಳಲ್ಲೂ ಮಿಂಚುತ್ತಿದೆ. ಇದರಿಂದಾಗಿ ನಮ್ಮ ಸಿನಿಮಾದ ಲೆವೆಲ್ ಬೇರೆಯಾಗಿದೆ ಎಂದು ನಿಮಗನಿಸುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ‘ತಮಿಳು, ತೆಲುಗು, ಭಾಷೆಗಳಿಂದಾಗಿ ನಮ್ಮ ಸಿನಿಮಾ ಬೇರೆ ಮಟ್ಟಕ್ಕೆ ಹೋಗಿದ್ದಲ್ಲ. ಕನ್ನಡ ಸಿನಿಮಾಗೆ ಅದರದ್ದೇ ಆದ ಸ್ಥಾನ ಮಾನವಿದೆ. ಅಂದು ಎಲ್ಲರೂ ಓಡುತ್ತಿದ್ದರು, ನಾವು ನಡೆಯುತ್ತಿದ್ದೆವು. ಈಗ ನಾವೂ ಓಡಲು ಆರಂಭಿಸಿದ್ದೇವೆ. ಇದಕ್ಕೆ ಹಲವರು ಕಾರಣ. ಆ ಯಶಸ್ಸಿನಲ್ಲಿ ನಾವೂ ಭಾಗಿಯಾಗೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments