Webdunia - Bharat's app for daily news and videos

Install App

ರೆಕಾರ್ಡ್ ಬ್ರೇಕ್ ಮಾಡಲು ಸಿನಿಮಾ ಮಾಡಿಲ್ಲ: ಕಿಚ್ಚ ಸುದೀಪ್ ಖಡಕ್ ಮಾತು

Webdunia
ಭಾನುವಾರ, 19 ಜೂನ್ 2022 (17:35 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಕಿಚ್ಚ ಸುದೀಪ್ ತಾವು ಸಿನಿಮಾ ಮಾಡುವುದು ಬೇರೆ ಸಿನಿಮಾಗಳ ದಾಖಲೆ ಬ್ರೇಕ್ ಮಾಡಲು ಅಲ್ಲ ಎಂದಿದ್ದಾರೆ.

ಇಂದು ಬಿಜಿಎಸ್ ಮೈದಾನದಲ್ಲಿ ಪೊಲೀಸ್ ತಂಡದ ಜೊತೆ ಕ್ರಿಕೆಟ್ ಆಡಿದ ಬಳಿಕ ಮಾಧ್ಯಮಗಳು ವಿಕ್ರಾಂತ್ ರೋಣ ಬಗ್ಗೆ ಪ್ರಶ್ನಿಸಿದಾಗ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

‘ಆರ್ ಆರ್ ಆರ್, ಕೆಜಿಎಫ್ ಸಿನಿಮಾಗೆ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ನಾವು ಸಿನಿಮಾ ಮಾಡುವುದು ಬೇರೆಯವರ ರೆಕಾರ್ಡ್ ಬ್ರೇಕ್ ಮಾಡಲು ಅಲ್ಲ. ವಿಕ್ರಾಂತ್ ರೋಣ ನನ್ನ ಹೃದಯಕ್ಕೆ ಹತ್ತಿರವಾದ ಸಿನಿಮಾ. ಈಗಾಗಲೇ ರಾ ರಾ ರಕ್ಕಮ್ಮ ಹಾಡು ಎಲ್ಲೆಡೆ ರೀಚ್ ಆಗಿದೆ. ವಿಕ್ರಾಂತ್ ರೋಣ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments