Daily Horoscope

ರೆಕಾರ್ಡ್ ಬ್ರೇಕ್ ಮಾಡಲು ಸಿನಿಮಾ ಮಾಡಿಲ್ಲ: ಕಿಚ್ಚ ಸುದೀಪ್ ಖಡಕ್ ಮಾತು

Webdunia
ಭಾನುವಾರ, 19 ಜೂನ್ 2022 (17:35 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಕಿಚ್ಚ ಸುದೀಪ್ ತಾವು ಸಿನಿಮಾ ಮಾಡುವುದು ಬೇರೆ ಸಿನಿಮಾಗಳ ದಾಖಲೆ ಬ್ರೇಕ್ ಮಾಡಲು ಅಲ್ಲ ಎಂದಿದ್ದಾರೆ.

ಇಂದು ಬಿಜಿಎಸ್ ಮೈದಾನದಲ್ಲಿ ಪೊಲೀಸ್ ತಂಡದ ಜೊತೆ ಕ್ರಿಕೆಟ್ ಆಡಿದ ಬಳಿಕ ಮಾಧ್ಯಮಗಳು ವಿಕ್ರಾಂತ್ ರೋಣ ಬಗ್ಗೆ ಪ್ರಶ್ನಿಸಿದಾಗ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

‘ಆರ್ ಆರ್ ಆರ್, ಕೆಜಿಎಫ್ ಸಿನಿಮಾಗೆ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ನಾವು ಸಿನಿಮಾ ಮಾಡುವುದು ಬೇರೆಯವರ ರೆಕಾರ್ಡ್ ಬ್ರೇಕ್ ಮಾಡಲು ಅಲ್ಲ. ವಿಕ್ರಾಂತ್ ರೋಣ ನನ್ನ ಹೃದಯಕ್ಕೆ ಹತ್ತಿರವಾದ ಸಿನಿಮಾ. ಈಗಾಗಲೇ ರಾ ರಾ ರಕ್ಕಮ್ಮ ಹಾಡು ಎಲ್ಲೆಡೆ ರೀಚ್ ಆಗಿದೆ. ವಿಕ್ರಾಂತ್ ರೋಣ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments