Webdunia - Bharat's app for daily news and videos

Install App

ಕೆಜಿಎಫ್ ಸಿನಿಮಾನ ಓವರ್ ಟೇಕ್ ಮಾಡೋ ಆಸೆ ನಮಗಿಲ್ಲ: ಕಿಚ್ಚ ಸುದೀಪ್

Webdunia
ಬುಧವಾರ, 22 ಡಿಸೆಂಬರ್ 2021 (10:08 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಕೆಜಿಎಫ್ ನ್ನು ಮೀರಿಸುತ್ತಾ ಎಂಬ ಪ್ರಶ್ನೆಗೆ ಸುದೀಪ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಕ್ಕ ಉತ್ತರ ನೀಡಿದ್ದಾರೆ.

ವಿಕ್ರಾಂತ್ ರೋಣ ಕೆಜಿಎಫ್ ನ್ನು ಮೀರಿಸಬೇಕು ಎನ್ನುವ ಉದ್ದೇಶ ನಮಗಿಲ್ಲ. ಕೆಜಿಎಫ್ ಅಷ್ಟರಮಟ್ಟಿಗೆ ಯಶಸ್ಸು ಕಂಡಿದೆ ಎಂದರೆ ಅದಕ್ಕೆ ಅದರ ಹಿಂದಿನ ಪರಿಶ್ರಮವೇ ಕಾರಣ ಎಂದಿದ್ದಾರೆ.

ಇತ್ತೀಚೆಗೆ ಪುಷ್ಪ ಸಿನಿಮಾ ಕೆಜಿಎಫ್ ನ್ನು ಮೀರಿಸುತ್ತೆ ಎಂದು ಟ್ರೋಲ್ ಗೊಳಗಾಗಿತ್ತು. ಆದರೆ ಕಿಚ್ಚ ಸುದೀಪ್ ತಮ್ಮ ಸಿನಿಮಾವನ್ನು ಕೆಜಿಎಫ್ ಗೆ ಹೋಲಿಸಿಕೊಳ್ಳಲು ಇಷ್ಪಪಟ್ಟಿಲ್ಲ. ನಮ್ಮ ಸಿನಿಮಾವೇ ಬೇರೆ, ಕೆಜಿಎಫ್ ಬೇರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments